Webdunia - Bharat's app for daily news and videos

Install App

ಟೀಂ ಇಂಡಿಯಾ ಸಹಾಯಕ ಕೋಚ್ ಬಳಗದ ಆಯ್ಕೆ ಪ್ರಕ್ರಿಯೆ ಶುರು: ಹೊಸ ನೇಮಕ ಸಾಧ್ಯತೆ ಕಡಿಮೆ

Webdunia
ಮಂಗಳವಾರ, 20 ಆಗಸ್ಟ್ 2019 (10:03 IST)
ಮುಂಬೈ: ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ಮತ್ತೆ ರವಿಶಾಸ್ತ್ರಿಯೇ ಮುಂದುವರಿದಿದ್ದಾರೆ. ಇದೀಗ ಸಹಾಯಕ ಕೋಚ್ ಗಳ ನೇಮಕಾತಿ ಪ್ರಕ್ರಿಯೆ ಶುರುವಾಗಿದೆ.


ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್ ಕೆ ಪ್ರಸಾದ್ ನೇತೃತ್ವದ ಐವರ ಸಮಿತಿ ಸಹಾಯಕ ಕೋಚ್ ಸಿಬ್ಬಂದಿಗಳ ನೇಮಕಾತಿ ನಡೆಸುತ್ತಿದೆ. ಇದಕ್ಕಾಗಿ ನಿನ್ನೆಯಿಂದಲೇ ಆಯ್ಕೆ ಪ್ರಕ್ರಿಯೆ ಶುರು ಮಾಡಿಕೊಂಡಿದೆ. ಗುರುವಾರದ ವೇಳೆಗೆ ಅಂತಿಮ ಪ್ರಕಟಣೆ ನೀಡುವ ನಿರೀಕ್ಷೆಯಿದೆ.

ಈಗಾಗಲೇ ಬೌಲಿಂಗ್ ಕೋಚ್ ಆಗಿ ಭರತ್ ಅರುಣ್ ಮತ್ತು ಫೀಲ್ಡಿಂಗ್ ಕೋಚ್ ಆಗಿ ಆರ್ ಶ್ರೀಧರ್ ಕಾರ್ಯನಿರ್ವಹಿಸುತ್ತಿದ್ದಾರೆ. ಇವರಿಬ್ಬರೂ ರವಿಶಾಸ್ತ್ರಿಯ ಮೆಚ್ಚಿನ ಆಯ್ಕೆ. ಹೀಗಾಗಿ ಇವರೇ ಮತ್ತೆ ಆ ಸ್ಥಾನದಲ್ಲಿ ಮುಂದುವರಿಯುವ ನಿರೀಕ್ಷೆಯಿದೆ. ಆದರೆ ಬ್ಯಾಟಿಂಗ್ ಕೋಚ್ ಸ್ಥಾನಕ್ಕೆ ಹೊಸಬರ ನೇಮಕವಾಗುವ ಸಾಧ್ಯತೆಯಿದೆ. ಅವರು ಯಾರು ಎನ್ನುವುದಷ್ಟೇ ಕುತೂಹಲ ಬಾಕಿ ಉಳಿದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಚೆಸ್ ವಿಶ್ವಕಪ್ ಫೈನಲ್‌ಗೆ ದಿವ್ಯಾ ದೇಶಮುಖ್‌, ಕೋನೇರು ಹಂಪಿ: ಯಾರೇ ಗೆದ್ದರೂ ಭಾರತಕ್ಕೆ ಕಿರೀಟ

RCB ವೇಗಿ ಯಶ್ ದಯಾಳ್ ವಿರುದ್ಧ ಬಾಲಕಿ ಮೇಲೆ ರೇಪ್ ಆರೋಪ: ಎಫ್ಐಆರ್ ದಾಖಲು

Rishabh Pant: ಅನಿಲ್ ಕುಂಬ್ಳೆಯನ್ನು ನೆನಪಿಸಿದ ರಿಷಭ್ ಪಂತ್

END vs IND Match, ಗ್ರೌಂಡ್‌ಗೆ ಕೈಮುಗಿದು ಕುಟುಂತ್ತಲೇ ಬ್ಯಾಟಿಂಗ್‌ಗೆ ಬಂದ ರಿಷಬ್ ಪಂತ್‌, Video

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ದಿವ್ಯಾಂಶಿ ತಾಯಿಯಿಂದ ಗಂಭೀರ ಆರೋಪ

ಮುಂದಿನ ಸುದ್ದಿ
Show comments