Webdunia - Bharat's app for daily news and videos

Install App

ನಾಲ್ಕನೇ ಟೆಸ್ಟ್ ಆಡಲಿರುವ ಟೀಂ ಇಂಡಿಯಾಗೆ ಆರ್ ಅಶ್ವಿನ್ ರದ್ದೇ ಚಿಂತೆ!

Webdunia
ಬುಧವಾರ, 29 ಆಗಸ್ಟ್ 2018 (08:55 IST)
ಲಂಡನ್: ಸೌಥಾಂಪ್ಟನ್ ನಲ್ಲಿ ನಾಳೆಯಿಂದ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯವನ್ನು ಗೆಲ್ಲುವ ತವಕದಲ್ಲಿರುವ ಟೀಂ ಇಂಡಿಯಾಗೆ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಚಿಂತೆ ಕಾಡತೊಡಗಿದೆ.

ಗಾಯಗೊಂಡಿರುವ ಅಶ್ವಿನ್ ಇನ್ನೂ ಸರಿಯಾಗಿ ಚೇತರಿಸದೇ ಇರುವುದರಿಂದ ಟೀಂ ಇಂಡಿಯಾಗೆ ದೊಡ್ಡ ಹೊಡೆತ ನೀಡಲಿದೆ. ನಿನ್ನೆ ಕೂಡಾ ಅಶ್ವಿನ್ ನೆಟ್ ಪ್ರಾಕ್ಟೀಸ್ ನಲ್ಲಿ ಪಾಲ್ಗೊಳ್ಳದೇ ಇರುವುದು ಅವರ ಫಿಟ್ ನೆಸ್ ಬಗ್ಗೆ ಮತ್ತಷ್ಟು ಅನುಮಾನ ಮೂಡಿದೆ.

ಅಶ್ವಿನ್ ತೃತೀಯ ಟೆಸ್ಟ್ ಬಿಟ್ಟರೆ ಉಳಿದೆರಡೂ ಟೆಸ್ಟ್ ಪಂದ್ಯಗಳಲ್ಲಿ ಇಂಗ್ಲೆಂಡ್ ಬೌಲರ್ ಗಳನ್ನು ಕಾಡಿದ್ದರು. ಹೀಗಾಗಿ ಅವರ ಫಿಟ್ ನೆಸ್ ಟೀಂ ಇಂಡಿಯಾಗೆ ಮುಖ್ಯವಾಗಲಿದೆ. ಒಂದು ಅಶ್ವಿನ್ ಆಡದೇ ಹೋದಲ್ಲಿ ಅವರ ಸ್ಥಾನಕ್ಕೆ ರವೀಂದ್ರ ಜಡೇಜಾ ಆಗಮಿಸುವ ನಿರೀಕ್ಷೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ಕೊಹ್ಲಿ ಏನೂ ಹೇಳಿಲ್ವಾ, ಇಲ್ಲಿದೆ ಅಪ್ ಡೇಟ್

Chinnaswamy stampede: ನಮ್ಮಲ್ಲಿ ಹೀಗಾಗಿರ್ಲಿಲ್ಲಪ್ಪ, ನೋವಿನಲ್ಲೂ ಬೆಂಗಳೂರಿಗೆ ತಿವಿದ ಮುಂಬೈ ಫ್ಯಾನ್ಸ್

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಪೊಲೀಸರಲ್ಲ ಇದೇ ಎರಡು ಕಾರಣ ಇದುವೇ

Chinnaswamy stampede: ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಬಯಸಿದ್ದ ಆರ್ ಸಿಬಿ, ಹಾಗೇನಾದ್ರೂ ಇದ್ರೆ ಏನಾಗ್ತಿತ್ತು

Chinnaswamy Stampede: ಚಿನ್ನಸ್ವಾಮಿ ಭೀಕರ ಕಾಲ್ತುಳಿತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಮುಂದಿನ ಸುದ್ದಿ
Show comments