Webdunia - Bharat's app for daily news and videos

Install App

ವೆಸ್ಟ್ ಇಂಡೀಸ್ ಟಿ20 ಸರಣಿಗೆ ಟೀಂ ಇಂಡಿಯಾ: ಕೊಹ್ಲಿ, ರೋಹಿತ್ ಗೆ ಕೊಕ್

Webdunia
ಗುರುವಾರ, 6 ಜುಲೈ 2023 (08:30 IST)
ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಯಂತಹ ಹಿರಿಯರಿಗೆ ಕೊಕ್ ನೀಡಿ ಯುವಕರಿಗೆ ಅವಕಾಶ ನೀಡಲಾಗಿದೆ.

ಈ ಸರಣಿಗೆ ನಿರೀಕ್ಷೆಯಂತೇ ಹಾರ್ದಿಕ್ ಪಾಂಡ್ಯ ನಾಯಕರಾಗಿದ್ದಾರೆ. ಉಳಿದ ಅನುಭವಿಗಳೆಂದರೆ ಶುಬ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಅಕ್ಸರ್ ಪಟೇಲ್, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಸಂಜು ಸ್ಯಾಮ್ಸನ್. ಉಳಿದಂತೆ ಬಹುತೇಕ ಹೊಸ ಆಟಗಾರರಿಗೆ ಅವಕಾಶ ನೀಡಲಾಗಿದೆ.

ತಂಡ ಇಂತಿದೆ: ಹಾರ್ದಿಕ್ ಪಾಂಡ್ಯ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಬ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮ, ಸೂರ್ಯಕುಮಾರ್ ಯಾದವ್ (ಉಪನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಸರ್ ಪಟೇಲ್, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ರವಿ ಬಿಷ್ಣೋಯ್, ಅರ್ಷ್ ದೀಪ್ ಸಿಂಗ್, ಉಮ್ರಾನ್ ಮಲಿಕ್, ಆವೇಶ್ ಖಾನ್ ಮತ್ತು ಮುಕೇಶ್ ಕುಮಾರ್.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಚೆಸ್ ವಿಶ್ವ ಕಪ್ ಗೆದ್ದು ಚಾರಿತ್ರಿಕ ಸಾಧನೆ ಮೆರೆದ ಭಾರತದ ದಿವ್ಯಾ ದೇಶ್‌ಮುಖ್‌

ರಿಷಭ್ ಪಂತ್ ಎದೆಗಾರಿಕೆ, ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಸ್ಫೂರ್ತಿ: ಗೌತಮ್ ಗಂಭೀರ್ ಬಿಚ್ಚುಮಾತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಕಾಲಿನ ಬೆರಳು ಮುರಿದರೂ ಮತ್ತೆ ಕಣಕ್ಕೆ ಇಳಿಯಲು ಸಜ್ಜಾದ ರಿಷಭ್‌ ಪಂತ್‌: ಕುತೂಹಲ ಘಟ್ಟದತ್ತ ನಾಲ್ಕನೇ ಟೆಸ್ಟ್‌

ಮುಂದಿನ ಸುದ್ದಿ
Show comments