ಲಂಕಾದ ಭವಿಷ್ಯ ಟೀಂ ಇಂಡಿಯಾ ಕೈಯಲ್ಲಿ!

Webdunia
ಭಾನುವಾರ, 3 ಸೆಪ್ಟಂಬರ್ 2017 (08:40 IST)
ಕೊಲೊಂಬೊ: ಟೀಂ ಇಂಡಿಯಾ ವಿರುದ್ಧ ನಾಲ್ಕೂ ಏಕದಿನ ಪಂದ್ಯಗಳನ್ನು ಸೋತು ಸುಣ್ಣವಾಗಿರುವ ಶ್ರೀಲಂಕಾಗೆ ಇಂದು ಕಡೆಯ ಅಗ್ನಿ ಪರೀಕ್ಷೆ. ಇಂದಿನ ಪಂದ್ಯದಲ್ಲಿ ಅದರ ವಿಶ್ವಕಪ್ ಭವಿಷ್ಯ ಅಡಗಿದೆ.

 
ಹಾಗಾಗಿ ಭಾರತದ ವಿರುದ್ಧ ಇಂದು ಗೆದ್ದರೆ ಮುಂಬರುವ ವಿಶ್ವಕಪ್ ಗೆ ನೇರ ಅರ್ಹತೆ ಗಳಿಸುವ ಆಸೆ ಇಟ್ಟುಕೊಳ್ಳಬಹುದು. ಸೋತರೆ ಅರ್ಹತಾ ಸುತ್ತಿನಲ್ಲಿ ಆಡಬೇಕಾಗುತ್ತದೆ.

ನೇರ ಅರ್ಹತೆ ಪಡೆಯಬೇಕಿದ್ದರೆ ಈ ಸರಣಿಯಲ್ಲಿ ಲಂಕಾ ಕನಿಷ್ಠ 2 ಪಂದ್ಯ ಗೆಲ್ಲಬೇಕಿತ್ತು. ಆದರೆ ಅದು ಸಾಧ್ಯವಾಗಿಲ್ಲ. ಕನಿಷ್ಠ ಪಕ್ಷ ಇಂದಿನ ಪಂದ್ಯ ಗೆದ್ದರೆ, ವಿಂಡೀಸ್ ತಂಡ ಇಂಗ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ವಿರುದ್ಧ ಆಡಲಿರುವ ಏಕದಿನ ಸರಣಿಯಲ್ಲಿ ಸೋತರೆ ಲಂಕಾಗೆ ನೇರ ಪ್ರವೇಶದ ಅವಕಾಶ ಸಿಗಲಿದೆ. ಹಾಗಾಗಿ ಲಂಕಾ ಭವಿಷ್ಯ ಇಂದು ಟೀಂ ಇಂಡಿಯಾ ಕೈಯಲ್ಲಿ ನಿರ್ಧಾರವಾಗಲಿದೆ.

ಇದನ್ನೂ ಓದಿ.. ರಕ್ಷಿತ್ ಶೆಟ್ಟಿ-ಸುದೀಪ್ ಕಾಂಬಿನೇಷನ್ ಮುರಿದುಬಿತ್ತು!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಕೆಸರನ್ನು ಲೆಕ್ಕಿಸದೆ ಬರಿಗಾಲದಲ್ಲಿ ವೃಂದಾವನಕ್ಕೆ ಭೇಟಿ ನೀಡಿದ ವಿರಾಟ್‌- ಅನುಷ್ಕಾ ದಂಪತಿ

ಟೀಂ ಇಂಡಿಯಾ ಮುಂದಿನ ಸರಣಿಯ ವೇಳಾಪಟ್ಟಿ ಇಲ್ಲಿದೆ

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

ಮುಂದಿನ ಸುದ್ದಿ
Show comments