ಭಾರತ-ಶ್ರೀಲಂಕಾ ಅಂತಿಮ ಟಿ20 ಇಂದು: ಟೀಂ ಇಂಡಿಯಾದಲ್ಲಿ ಬದಲಾವಣೆ

Webdunia
ಭಾನುವಾರ, 27 ಫೆಬ್ರವರಿ 2022 (09:50 IST)
ಧರ್ಮಶಾಲಾ: ಭಾರತ ಮತ್ತು ಶ್ರೀಲಂಕಾ ನಡುವಿನ ಅಂತಿಮ ಟಿ20 ಪಂದ್ಯ ಇಂದೇ ಧರ್ಮಶಾಲಾದಲ್ಲಿ ನಡೆಯಲಿದೆ.

ನಿನ್ನೆಯಷ್ಟೇ ದ್ವಿತೀಯ ಟಿ20 ಪಂದ್ಯ ನಡೆದಿತ್ತು. ಈ ಪಂದ್ಯವನ್ನು ಗೆದ್ದುಕೊಂಡ ಟೀಂ ಇಂಡಿಯಾ ಸರಣಿ ವಶಪಡಿಸಿಕೊಂಡಿದೆ. ಹೀಗಾಗಿ ಇಂದಿನ ಪಂದ್ಯ ಭಾರತದ ಪಾಲಿಗೆ ಔಪಚಾರಿಕವಷ್ಟೇ.

ಹೀಗಾಗಿ ಈ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಬದಲಾವಣೆ ನಿರೀಕ್ಷಿಸಬಹುದು. ಈ ಬಗ್ಗೆ ನಿನ್ನೆಯೇ ನಾಯಕ ರೋಹಿತ್ ಶರ್ಮಾ ಸೂಚನೆ ನೀಡಿದ್ದಾರೆ. ಅವಕಾಶ ಸಿಗದ ಆಟಗಾರರಿಗೆ ಈ ಪಂದ್ಯದಲ್ಲಿ ಅವಕಾಶ ಸಿಗಲಿದೆ ಎಂದಿದ್ದಾರೆ. ಒಂದು ವೇಳೆ ಈ ಪಂದ್ಯವನ್ನೂ ಟೀಂ ಇಂಡಿಯಾ ಗೆದ್ದುಕೊಂಡರೆ ಸತತ ಎರಡನೇ ಬಾರಿಗೆ ರೋಹಿತ್ ಪಡೆ ಕ್ಲೀನ್ ಸ್ವೀಪ್ ಗರಿಮೆ ಮುಡಿಗೇರಿಸಿಕೊಳ್ಳಲಿದೆ. ಈ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೂವರು ಕ್ರಿಕೆಟಿಗರ ಭವಿಷ್ಯವನ್ನೇ ಕೊಂದು ಹಾಕಿದ ಬಿಸಿಸಿಐ: ಇದೆಂಥಾ ಅನ್ಯಾಯ

ಮೊದಲ ಪಂದ್ಯದಲ್ಲಿ ಫೇಲ್ ಆಗಿದ್ದಕ್ಕೆ ರೋಹಿತ್ ಶರ್ಮಾರದ್ದು ಏನು ಕಮಿಟ್ ಮೆಂಟ್

ರಿಷಬ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌, ಗಾಯದಿಂದ ಚೇತರಿಸಿಕೊಂಡ ಪಂತ್‌ಗೆ ಬಿಸಿಸಿಐ ಹೊಸ ಜವಾಬ್ದಾರಿ

ವೇತನ ಮಾತ್ರ ಪುರುಷರಷ್ಟೇ ಬೇಕು, ಪರ್ಫಾರ್ಮೆನ್ಸ್ ಝೀರೋ: ಟ್ರೋಲ್ ಆದ ಮಹಿಳಾ ಕ್ರಿಕೆಟಿಗರು

Women World Cup: ಇಂಗ್ಲೆಂಡ್‌ ವಿರುದ್ಧ ಸೋತ ಭಾರತಕ್ಕೆ ಸೆಮಿಫೈನಲ್‌ ಹಾದಿ ಕಠಿಣ

ಮುಂದಿನ ಸುದ್ದಿ
Show comments