Webdunia - Bharat's app for daily news and videos

Install App

ಟೀಂ ಇಂಡಿಯಾಕ್ಕಿಂದ ಮಾನ ಉಳಿಸಿಕೊಳ್ಳಲು ಕೊನೇ ಚಾನ್ಸ್

Webdunia
ಭಾನುವಾರ, 23 ಜನವರಿ 2022 (09:00 IST)
ಪಾರ್ಲ್: ಭಾರತ ಮತ್ತು ದ.ಆಫ್ರಿಕಾ ನಡುವಿನ ಏಕದಿನ ಸರಣಿಯ ಅಂತಿಮ ಪಂದ್ಯ ಇಂದು ನಡೆಯಲಿದೆ. ಈಗಾಗಲೇ ಸರಣಿ ಸೋತಿರುವ ಭಾರತಕ್ಕೆ ಇದು ಪ್ರತಿಷ್ಠೆ ಉಳಿಸಿಕೊಳ್ಳಲು ಕೊನೆಯ ಅವಕಾಶವಾಗಿದೆ.

ಈ ಪಂದ್ಯವನ್ನೂ ಸೋತರೆ ಟೀಂ ಇಂಡಿಯಾ ವೈಟ್ ವಾಶ್ ಅವಮಾನಕ್ಕೀಡಾಗಲಿದೆ. ಕೆಎಲ್ ರಾಹುಲ್ ನೇತೃತ್ವದ ಪಡೆ ತಮ್ಮ ಸಾಮರ್ಥ್ಯಕ್ಕೆ ತಕ್ಕ ಪ್ರದರ್ಶನ ಇನ್ನೂ ಹೊರತಂದಿಲ್ಲ.

ಅದರಲ್ಲೂ ಮುಖ್ಯವಾಗಿ ಮಧ್ಯಮ ಕ್ರಮಾಂಕದ ಬ್ಯಾಟಿಗರಿಂದ ಉತ್ತಮ ಜೊತೆಯಾಟ ಬರುತ್ತಿಲ್ಲ. ಇದರಿಂದ ನಿರೀಕ್ಷಿಸಿದಷ್ಟು ರನ್ ಪೇರಿಸಲು ಸಾಧ‍್ಯವಾಗುತ್ತಿಲ್ಲ. ಅಲ್ಲದೆ, ಬೌಲರ್ ಗಳದ್ದೂ ಇದೇ ಕತೆ. ದ.ಆಫ್ರಿಕಾ ಬ್ಯಾಟಿಂಗ್ ಲೈನ್ ಅಪ್ ಗೆ ಸವಾಲು ಹಾಕಲು ಸಾಧ‍್ಯವಾಗಿಲ್ಲ. ವೇಗಿಗಳ ಜೊತೆಗೆ ಸ್ಪಿನ್ನರ್ ಗಳದ್ದೂ ದಯನೀಯ ವೈಫಲ್ಯ. ಹೀಗಾಗಿ ಭಾರತ ಈ ಪಂದ್ಯವನ್ನು ಗೆಲ್ಲಬೇಕಾದರೆ ಎಲ್ಲಾ ವಿಭಾಗದಲ್ಲೂ ಅತ್ಯುತ್ತಮ ಪ್ರದರ್ಶನ ಹೊರತರಲೇಬೇಕು. ಈ ಪಂದ್ಯ ಭಾರತೀಯ ಕಾಲಮಾನ ಪ್ರಕಾರ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments