ಭಾರತ-ವಿಂಡೀಸ್ ಏಕದಿನ: ಬೆಂಚ್ ಕಾಯಿಸುವವರಿಗೆ ಅವಕಾಶ ಸಾಧ್ಯತೆ

Webdunia
ಶುಕ್ರವಾರ, 11 ಫೆಬ್ರವರಿ 2022 (08:40 IST)
ಅಹಮ್ಮದಾಬಾದ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದು ಮೂರನೇ ಮತ್ತು ಔಪಚಾರಿಕ ಏಕದಿನ ಪಂದ್ಯ ನಡೆಯಲಿದೆ.

ಈಗಾಗಲೇ ಟೀಂ ಇಂಡಿಯಾ 2-0 ಅಂತರದಿಂದ ಸರಣಿ ಗೆದ್ದಿರುವುದರಿಂದ ಈ ಪಂದ್ಯಕ್ಕೆ ಮಹತ್ವವೇನೂ ಇಲ್ಲ. ಹಾಗಿದ್ದರೂ ಈ ಪಂದ್ಯ ಗೆದ್ದರೆ ಟೀಂ ಇಂಡಿಯಾ ವೈಟ್ ವಾಶ್ ಮಾಡಿಕೊಳ್ಳಲಿದೆ.

ಇನ್ನು, ಕೊರೋನಾದಿಂದಾಗಿ ತಂಡಕ್ಕೆ ಆಯ್ಕೆಯಾದರೂ ಶಿಖರ್ ಧವನ್, ಶ್ರೇಯಸ್ ಐಯರ್, ನವದೀಪ್ ಸೈನಿ ಮುಂತಾದ ಆಟಗಾರರಿಗೆ ಆಡುವ ಅವಕಾಶ ದೊರೆತಿರಲಿಲ್ಲ. ಈಗ ಇವರೆಲ್ಲಾ ಫಿಟ್ ಆಗಿದ್ದು, ಇಂದಿನ ಪಂದ್ಯದಲ್ಲಿ ಅವಕಾಶ ಪಡೆಯುವ ಸಾಧ‍್ಯತೆಯಿದೆ. ಈ ಪಂದ್ಯ ಮಧ‍್ಯಾಹ್ನ 1.30 ಕ್ಕೆ ಆರಂಭವಾಗುವುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೊಹಮ್ಮದ್ ಶಮಿಗೆ ಸುಪ್ರೀಂ ನೋಟಿಸ್: ವೃತ್ತಿ ಜೀವನದ ಬಳಿಕ ವೈಯಕ್ತಿಕ ಜೀವನದಲ್ಲೂ ಸಂಕಷ್ಟ

ಏನಾದ್ರೂ ಆಗಲಿ ಅಹಮ್ಮದಾಬಾದ್ ನಲ್ಲಿ ಮಾತ್ರ ಟಿ20 ವಿಶ್ವಕಪ್ ಫೈನಲ್ ಬೇಡ ಅಂತಿದ್ದಾರೆ ಫ್ಯಾನ್ಸ್

Betting Case: ಸುರೇಶ್ ರೈನಾ, ಶಿಖರ್ ಧವನ್ ಮುಟ್ಟುಗೋಲಾದ ಆಸ್ತಿಯೆಷ್ಟು ಗೊತ್ತಾ

ಭಾರತದ ಬೌಲರ್‌ಗಳ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ಟೀಂ ಇಂಡಿಯಾಗೆ ಸರಣಿ ಮುನ್ನಡೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ಗಿಫ್ಟ್ ಕೊಟ್ಟ ಮಹಿಳಾ ಕ್ರಿಕೆಟಿಗರು video

ಮುಂದಿನ ಸುದ್ದಿ
Show comments