Webdunia - Bharat's app for daily news and videos

Install App

ಭಾರತ-ವಿಂಡೀಸ್ ಏಕದಿನ: ಬೆಂಚ್ ಕಾಯಿಸುವವರಿಗೆ ಅವಕಾಶ ಸಾಧ್ಯತೆ

Webdunia
ಶುಕ್ರವಾರ, 11 ಫೆಬ್ರವರಿ 2022 (08:40 IST)
ಅಹಮ್ಮದಾಬಾದ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದು ಮೂರನೇ ಮತ್ತು ಔಪಚಾರಿಕ ಏಕದಿನ ಪಂದ್ಯ ನಡೆಯಲಿದೆ.

ಈಗಾಗಲೇ ಟೀಂ ಇಂಡಿಯಾ 2-0 ಅಂತರದಿಂದ ಸರಣಿ ಗೆದ್ದಿರುವುದರಿಂದ ಈ ಪಂದ್ಯಕ್ಕೆ ಮಹತ್ವವೇನೂ ಇಲ್ಲ. ಹಾಗಿದ್ದರೂ ಈ ಪಂದ್ಯ ಗೆದ್ದರೆ ಟೀಂ ಇಂಡಿಯಾ ವೈಟ್ ವಾಶ್ ಮಾಡಿಕೊಳ್ಳಲಿದೆ.

ಇನ್ನು, ಕೊರೋನಾದಿಂದಾಗಿ ತಂಡಕ್ಕೆ ಆಯ್ಕೆಯಾದರೂ ಶಿಖರ್ ಧವನ್, ಶ್ರೇಯಸ್ ಐಯರ್, ನವದೀಪ್ ಸೈನಿ ಮುಂತಾದ ಆಟಗಾರರಿಗೆ ಆಡುವ ಅವಕಾಶ ದೊರೆತಿರಲಿಲ್ಲ. ಈಗ ಇವರೆಲ್ಲಾ ಫಿಟ್ ಆಗಿದ್ದು, ಇಂದಿನ ಪಂದ್ಯದಲ್ಲಿ ಅವಕಾಶ ಪಡೆಯುವ ಸಾಧ‍್ಯತೆಯಿದೆ. ಈ ಪಂದ್ಯ ಮಧ‍್ಯಾಹ್ನ 1.30 ಕ್ಕೆ ಆರಂಭವಾಗುವುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಗೆ ತಿಲಕ್ ವರ್ಮ ಬಿಟ್ಟು ಶುಭಮನ್ ಗಿಲ್ ಗೆ ಮಣೆ: ಇದೆಂಥಾ ಲೆಕ್ಕಾಚಾರ

ತಂದೆ ಸಚಿನ್ ಹಾದಿಯಲ್ಲೇ ನಡೆದ ಮಗ ಅರ್ಜುನ್‌, ಕೈ ಹಿಡಿಯಲಿರುವ ಸಾನಿಯಾ ವಯಸ್ಸೆಷ್ಟು ಗೊತ್ತಾ

ಮತ್ತೆ ಬ್ಯಾಟ್‌ ಹಿಡಿಯಲು ಸಜ್ಜಾದ ಸೂರ್ಯಕುಮಾರ್‌ ಯಾದವ್: ಏಷ್ಯಾ ಕಪ್‌ ಟೂರ್ನಿಗೆ ಮುನ್ನ ಪರೀಕ್ಷೆಯಲ್ಲಿ ಪಾಸ್‌

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ಮುಂದಿನ ಸುದ್ದಿ
Show comments