Webdunia - Bharat's app for daily news and videos

Install App

ಭಾರತ-ವೆಸ್ಟ್ ಇಂಡೀಸ್ ನಡುವೆ ತೃತೀಯ ಏಕದಿನ ಇಂದು: ನಾಲ್ಕರ ಸ್ಥಾನಕ್ಕೆ ಯಾರು ಎಂಬುದೇ ಪ್ರಶ್ನೆ

Webdunia
ಬುಧವಾರ, 14 ಆಗಸ್ಟ್ 2019 (08:48 IST)
ಪೋರ್ಟ್ ಆಫ್ ಸ್ಪೇನ್: ಭಾರತ ಮತ್ತು  ವೆಸ್ಟ್ ಇಂಡೀಸ್ ನಡುವೆ ಇಂದು ತೃತೀಯ ಏಕದಿನ ಪಂದ್ಯ ನಡೆಯಲಿದ್ದು, ಈಗಾಗಲೇ ಒಂದು ಪಂದ್ಯ ಗೆದ್ದಿರುವ ಭಾರತಕ್ಕೆ ಇಂದು ಸೋತರೂ ಸರಣಿ ಸೋಲಿಲ್ಲ.


ಇಂದು ಅಂತಿಮ ಏಕದಿನ ಪಂದ್ಯವಾಗಿದ್ದು, ಇಂದು ಗೆದ್ದರೆ ಭಾರತಕ್ಕೆ ಏಕದಿನ ಸರಣಿಯೂ ಸ್ವಂತವಾಗಲಿದೆ. ಟಿ20 ಯಲ್ಲಿ ಈಗಾಗಲೇ ವಿಂಡೀಸ್ ವೈಟ್ ವಾಶ್ ಆಗಿತ್ತು.

ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾದ ನಾಲ್ಕನೇ ಕ್ರಮಾಂಕಕ್ಕೆ ಯಾರು ಎಂಬ ಪ್ರಶ್ನೆಗೆ ತಾತ್ಕಾಲಿಕ ಉತ್ತರ ಸಿಗಲಿದೆ. ಕಳೆದ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಉತ್ತಮ ಪ್ರದರ್ಶನ ನೀಡಿದ್ದರಿಂದ ಅವರನ್ನೇ ಕಣಕ್ಕಿಳಿಸಿದರೂ ಅಚ್ಚರಿಯಿಲ್ಲ. ಒಂದು ವೇಳೆ ಹೀಗಾದರೆ ಕನ್ನಡಿಗ ಕೆಎಲ್ ರಾಹುಲ್ ಅವಕಾಶ ವಂಚಿತರಾಗಲಿದ್ದಾರೆ. ಇದುವರೆಗೆ ಅವಕಾಶ ಪಡೆಯದ ರಾಹುಲ್ ಗೆ ಈ ಪಂದ್ಯದಲ್ಲಿ ಶಿಖರ್ ಧವನ್ ಸ್ಥಾನದಲ್ಲಿ ಅವಕಾಶ ನೀಡಿದರೂ ಅಚ್ಚರಿಯಿಲ್ಲ. ಇದರ ಹೊರತಾಗಿ ಟೀಂ ಇಂಡಿಯಾದಲ್ಲಿ ಯಾವುದೇ ಬದಲಾವಣೆಯಾಗುವ ಸಾಧ‍್ಯತೆ ಕಡಿಮೆ. ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದ್ದು, ಸೋನಿ ಸಿಕ್ಸ್ ನಲ್ಲಿ ನೇರಪ್ರಸಾರ ವೀಕ್ಷಿಸಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ: ತಂಡದಲ್ಲಿದ್ದರೂ ಹಾರ್ದಿಕ್ ಪಾಂಡ್ಯಗೆ ಹಿಂಬಡ್ತಿ

Asia Cup: ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

ಏಷ್ಯಾ ಕಪ್ ಗೆ ತಿಲಕ್ ವರ್ಮ ಬಿಟ್ಟು ಶುಭಮನ್ ಗಿಲ್ ಗೆ ಮಣೆ: ಇದೆಂಥಾ ಲೆಕ್ಕಾಚಾರ

ಮುಂದಿನ ಸುದ್ದಿ
Show comments