Webdunia - Bharat's app for daily news and videos

Install App

ಟೀಂ ಇಂಡಿಯಾ ಮ್ಯಾನೇಜರ್ ಹುದ್ದೆಗೆ ಇರಲೇ ಬೇಕಾದ ಯೋಗ್ಯತೆ ಇದು!

Webdunia
ಗುರುವಾರ, 27 ಜುಲೈ 2017 (09:20 IST)
ಮುಂಬೈ: ಅನಿಲ್ ಕುಂಬ್ಳೆ ಮತ್ತು ವಿರಾಟ್ ಕೊಹ್ಲಿ ನಡುವಿನ ವೈಮನಸ್ಯದ ನಂತರ ಬಿಸಿಸಿಐ ಎಚ್ಚೆತ್ತುಕೊಂಡಿದೆ. ಹೀಗಾಗಿ ಹೊಸದಾಗಿ ತಂಡಕ್ಕೆ ವೃತ್ತಿಪರ ಮ್ಯಾನೇಜರ್ ನನ್ನು ನೇಮಕ ಮಾಡಲು ಹೊರಟಿದ್ದು, ಅವರಿಗೆ ಒಂದು ವಿಶೇಷ ಯೋಗ್ಯತೆ ಇರಬೇಕಂತೆ!


ಅದೇನದು ಅಂತೀರಾ? ದೆಹಲಿ ಮತ್ತು ಮುಂಬೈಯಲ್ಲಿ ಸಂದರ್ಶನ ನಡೆಸಿ ಇದೀಗ 12 ಮಂದಿಯ ಹೆಸರನ್ನು ಮ್ಯಾನೇಜರ್ ಹುದ್ದೆಗೆ ಅಂತಿಮಗೊಳಿಸಲಾಗಿದೆ. ಇವರಲ್ಲಿ ಒಬ್ಬರು ನೇಮಕವಾಗುತ್ತಾರೆ. ಆದರೆ ಸಂದರ್ಶನದಲ್ಲಿ ಇವರಿಗೆ ಕೇಳಿದ ಪ್ರಮುಖ ಪ್ರಶ್ನೆಯೆಂದರೆ ಅನಿಲ್ ಕುಂಬ್ಳೆ ಮತ್ತು ಕೊಹ್ಲಿ ವಿವಾದದಂತಹ ವಿವಾದವನ್ನು ಹೇಗೆ ಬಗೆಹರಿಸುತ್ತೀರಿ? ಎಂದಾಗಿತ್ತು.

ಕೊಹ್ಲಿ-ಕುಂಬ್ಳೆ ವಿವಾದ ಸಣ್ಣ ಮಟ್ಟದಲ್ಲಿರುವಾಗಲೇ ಆಗ ತಂಡದ ವ್ಯವಸ್ಥಾಪಕರೆನಿಸಿಕೊಂಡವರು ಬಿಸಿಸಿಐಗೆ ವಿಷಯ ತಿಳಿಸದೇ ಇದ್ದ ಕಾರಣ ವಿವಾದ ದೊಡ್ದದಾಯಿತು. ಇದೇ ಕಾರಣಕ್ಕೆ ಇದೀಗ ಬಿಸಿಸಿಐ ಕ್ರಿಕೆಟ್ ಸಲಹಾ ಸಮಿತಿ ವೃತ್ತಿಪರ ಮ್ಯಾನೇಜರ್ ನನ್ನು ನೇಮಕ ಮಾಡಲು ಹೊರಟಿದೆ. ಅವರಿಗೆ ಇರಬೇಕಾದ ದೊಡ್ಡ ಮಾನದಂಡವೆಂದರೆ ಕೋಚ್ ಮತ್ತು ನಾಯಕನ ನಡುವಿನ ವೈಮನಸ್ಯ, ತಾಳ ಮೇಳವನ್ನು ಗುರುತಿಸುವುದು ಮತ್ತು ನಿಭಾಯಿಸುವುದಾಗಿರುತ್ತದಂತೆ!

ಇದನ್ನೂ ಓದಿ..  ಮಹಿಳಾ ಕ್ರಿಕೆಟ್ ನಲ್ಲೂ ಐಪಿಎಲ್ ಹವಾ?!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಬುಮ್ರಾಗೆ ಹೆದರಲ್ಲ ಎಂದಿದ್ದ ಇಂಗ್ಲೆಂಡ್, 5 ವಿಕೆಟ್ ಕಿತ್ತು ತೋರಿಸಿದ ವೇಗಿ

ರಾಜಕೀಯ ಅಖಾಡಕ್ಕೆ ಧುಮುಕುತ್ತಾರಾ ಸೌರಬ್ ಗಂಗೂಲಿ, ಮಾಜಿ ಕ್ರಿಕೆಟಿಗನ ಅಚ್ಚರಿ ಹೇಳಿಕೆ

Video: ರಿಷಭ್ ಪಂತ್ ಗೆ ಅಂದು ಸ್ಟುಪಿಡ್ ಎಂದಿದ್ದ ಸುನಿಲ್ ಗವಾಸ್ಕರ್ ಇಂದು ಹೇಳಿದ್ದೇನು

IND vs ENG: ರಿಷಭ್ ಪಂತ್ ಈಗ ಪಲ್ಟಿ ಸ್ಟಾರ್: ಈ ವಿಡಿಯೋನೇ ಸಾಕ್ಷಿ

IND vs ENG: ರಿಷಭ್ ಪಂತ್ ಶತಕ, ಲೀಡ್ಸ್ ನಲ್ಲಿ ಟೀಂ ಇಂಡಿಯಾದಿಂದ 2002 ರ ರಿಪೀಟ್ ಶೋ

ಮುಂದಿನ ಸುದ್ದಿ
Show comments