Webdunia - Bharat's app for daily news and videos

Install App

India-Australia T20I: ಬೆಂಗಳೂರಿನಲ್ಲಿ ಇಂದು ಕೊನೆಯ ಪಂದ್ಯ

Webdunia
ಭಾನುವಾರ, 3 ಡಿಸೆಂಬರ್ 2023 (08:20 IST)
ಬೆಂಗಳೂರು: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇಂದು ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಕೊನೆಯ ಟಿ20 ಪಂದ್ಯ ನಡೆಯಲಿದೆ.

ಈಗಾಗಲೇ ಟೀಂ ಇಂಡಿಯಾ 3-1 ರಿಂದ ಸರಣಿ ಕೈವಶ ಮಾಡಿಕೊಂಡಿರುವುದರಿಂದ ಇಂದಿನ ಪಂದ್ಯ ಕೇವಲ ಔಪಚಾರಿಕ ಪಂದ್ಯವಾಗಲಿದೆ. ಅತ್ತ ಆಸ್ಟ್ರೇಲಿಯಾವೂ ಈ ಸರಣಿಯನ್ನು ಗಂಭೀರವಾಗಿ ಪರಿಗಣಿಸಿದಂತಿಲ್ಲ.

ಹಾಗಿದ್ದರೂ ಬೆಂಗಳೂರಿನಲ್ಲಿ ಯಾವುದೇ ಪಂದ್ಯ ನಡೆದಾಗಲೂ ಪ್ರೇಕ್ಷಕರಿಗೆ ಕೊರತೆ ಇರುವುದಿಲ್ಲ. ಇಂದೂ ಕೂಡಾ ವಾರಂತ್ಯವಾಗಿರುವ ಕಾರಣ ಸಾಕಷ್ಟು ಸಂಖ್ಯೆಯಲ್ಲಿ ಪ್ರೇಕ್ಷಕರು ಆಗಮಿಸುವ ಸಾಧ‍್ಯತೆಯಿದೆ.

ಭಾರತ ತಂಡದಲ್ಲಿ ಇಂದಿನ ಪಂದ್ಯಕ್ಕೆ ಹೆಚ್ಚಿನ ಬದಲಾವಣೆ ಸಾಧ‍್ಯತೆಯಿಲ್ಲ. ಅತ್ತ ಆಸ್ಟ್ರೇಲಿಯಾ ಹೊಸ ಹೊಸ ಆಟಗಾರರಿಗೆ ಅವಕಾಶ ನೀಡುತ್ತಿದೆ. ಹೀಗಾಗಿ ಎರಡೂ ತಂಡಗಳೂ ತಮ್ಮ ಯುವ ಕ್ರಿಕೆಟಿಗರನ್ನು ಪರೀಕ್ಷೆಗೊಡ್ಡುತ್ತಿದ್ದಾರೆ. ಇಂದಿನ ಪಂದ್ಯ ಗೆದ್ದು ಪ್ರತಿಷ್ಠೆ ಉಳಿಸಿಕೊಳ್ಳಲು ಆಸ್ಟ್ರೇಲಿಯಾ ಪ್ರಯತ್ನಿಸಬಹುದು. ಈ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments