Webdunia - Bharat's app for daily news and videos

Install App

ವಿಶ್ವಕಪ್ ಸೋಲಿನ ಬಳಿಕವೂ ಮ್ಯಾಂಚೆಸ್ಟರ್ ನಲ್ಲಿಯೇ ಉಳಿದುಕೊಂಡಿರುವ ಟೀಂ ಇಂಡಿಯಾ

Webdunia
ಶನಿವಾರ, 13 ಜುಲೈ 2019 (09:12 IST)
ಲಂಡನ್: ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದ ಮೇಲೂ ಟೀಂ ಇಂಡಿಯಾ ಮ್ಯಾಂಚೆಸ್ಟರ್ ನಲ್ಲಿಯೇ ಉಳಿದುಕೊಂಡಿದ್ದು, ಜುಲೈ 14 ರಂದು ತವರಿಗೆ ಮರಳಲಿದೆ.


ಇದಕ್ಕೆ ಕಾರಣ, ಬಿಸಿಸಿಐ ಟೀಂ ಇಂಡಿಯಾ ಆಟಗಾರರಿಗೆ ತವರಿಗೆ ಮತ್ತು ಅವರು ಬಯಸುವ ತಾಣಗಳಿಗೆ ಟಿಕೆಟ್ ಹೊಂದಿಸಲು ಸಾಧ್ಯವಾಗದೇ ಇರುವುದು. ಹೀಗಾಗಿ ಜುಲೈ 14 ರಂದು ಕೆಲವು ಆಟಗಾರರು ತವರಿಗೆ ಮರಳಲಿದ್ದಾರೆ.

ಟೀಂ ಇಂಡಿಯಾ ಆಟಗಾರರು ಗುಂಪು ಗುಂಪಾಗಿ ತಾವು  ಬಯಸುವ ಸ್ಥಳಗಳಿಗೆ ತೆರಳಲಿದ್ದಾರೆ. ಕೆಲವರು ತವರಿಗೆ ಮರಳಿದರೆ ಇನ್ನು ಕೆಲವರು ಕೆಲವು ದಿನಗಳ ರಜಾ ಮಜಾ ಅನುಭವಿಸಲು ಬೇರೆ ಸ್ಥಳಗಳಿಗೆ ಕುಟುಂಬ ಸಮೇತರಾಗಿ ತೆರಳುವ ಸಾಧ್ಯತೆಯಿದೆ ಎಂದು ಬಿಸಿಸಿಐ ಮೂಲಗಳು ಹೇಳಿವೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments