ಟಾಸ್ ಸೋತ ಟೀಂ ಇಂಡಿಯಾದಲ್ಲಿ ಯಾರು ಇನ್ ? ಯಾರು ಔಟ್?

Webdunia
ಭಾನುವಾರ, 10 ಡಿಸೆಂಬರ್ 2017 (11:09 IST)
ಧರ್ಮಶಾಲಾ: ಧರ್ಮಶಾಲದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಶ್ರೀಲಂಕಾ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.
 

ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ. ಅತ್ತ ಲಂಕಾಗೆ ತಿಸಾರಾ ಪೆರೇರಾ ನಾಯಕತ್ವ ವಹಿಸಿಕೊಂಡಿದ್ದಾರೆ. ಭಾರತ ತಂಡದಲ್ಲಿ 6 ಬ್ಯಾಟ್ಸ್ ಮನ್ ಗಳು, ಒಬ್ಬ ಆಲ್ ರೌಂಡರ್ ಮತ್ತು ಇಬ್ಬರು ಸ್ಪಿನ್ನರ್ ಮತ್ತು ವೇಗಿಗಳಿದ್ದಾರೆ.

ಯುವ ಬ್ಯಾಟ್ಸ್ ಮನ್ ಶ್ರೇಯಸ್ ಅಯ್ಯರ್, ಹಿರಿಯ ಬ್ಯಾಟ್ಸ್ ಮನ್ ದಿನೇಶ್ ಕಾರ್ತಿಕ್ ಸ್ಥಾನ ಪಡೆದಿದ್ದಾರೆ. ಕನ್ನಡಿಗ ಮನೀಶ್ ಪಾಂಡೆ ಕೂಡಾ ತಂಡದಲ್ಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Funny Video: ಕುಣೀಬೇಡ ಕಣಮ್ಮಾ.. ಅದು ಔಟ್ ಅಲ್ಲ: ಪತ್ನಿ ಸಾಕ್ಷಿಯನ್ನು ಕೂಲ್ ಡೌನ್ ಮಾಡಿದ ಧೋನಿ

T20 WC: ಬೇಕಿದ್ದಾಗಲೇ ಕೈ ಕೊಡುವ ಅಭಿಷೇಕ್ ಶರ್ಮಾ: ಹೀನಾಯ ದಾಖಲೆಯ ಪಟ್ಟಿ ಇಲ್ಲಿದೆ

IND vs ENG: ತವರು ನೆಲದಲ್ಲಿ ಆಂಗ್ಲರ ವಿರುದ್ಧ ಗೆದ್ದುಬೀಗಿದ ಭಾರತ, ಫೈನಲ್‌ಗೆ ಎಂಟ್ರಿ

ಮದುವೆಯಲ್ಲೂ ಗಂಭೀರ ವರ್ತನೆ: ಸಚಿನ್ ತೆಂಡೂಲ್ಕರ್ ಪುತ್ರನ ನಡವಳಿಕೆಗೆ ನೆಟ್ಟಿಗರು ಹೀಗೇ ಹೇಳೋದಾ, video

IND vs ENG Semifinal: ಮೊದಲ ಓವರ್‌ನಲ್ಲೇ ಫೆವೆಲಿಯನ್ ಕಡೆ ಮುಖಮಾಡಿದ ಅಭಿಷೇಕ್, ಸೆಮಿಫೈನಾಲ್‌ನಲ್ಲೂ ಭಾರೀ ನಿರಾಸೆ

ಮುಂದಿನ ಸುದ್ದಿ
Show comments