Webdunia - Bharat's app for daily news and videos

Install App

ಟಾಸ್ ಸೋತ ಟೀಂ ಇಂಡಿಯಾದಲ್ಲಿ ಯಾರು ಇನ್ ? ಯಾರು ಔಟ್?

Webdunia
ಭಾನುವಾರ, 10 ಡಿಸೆಂಬರ್ 2017 (11:09 IST)
ಧರ್ಮಶಾಲಾ: ಧರ್ಮಶಾಲದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಶ್ರೀಲಂಕಾ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.
 

ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ. ಅತ್ತ ಲಂಕಾಗೆ ತಿಸಾರಾ ಪೆರೇರಾ ನಾಯಕತ್ವ ವಹಿಸಿಕೊಂಡಿದ್ದಾರೆ. ಭಾರತ ತಂಡದಲ್ಲಿ 6 ಬ್ಯಾಟ್ಸ್ ಮನ್ ಗಳು, ಒಬ್ಬ ಆಲ್ ರೌಂಡರ್ ಮತ್ತು ಇಬ್ಬರು ಸ್ಪಿನ್ನರ್ ಮತ್ತು ವೇಗಿಗಳಿದ್ದಾರೆ.

ಯುವ ಬ್ಯಾಟ್ಸ್ ಮನ್ ಶ್ರೇಯಸ್ ಅಯ್ಯರ್, ಹಿರಿಯ ಬ್ಯಾಟ್ಸ್ ಮನ್ ದಿನೇಶ್ ಕಾರ್ತಿಕ್ ಸ್ಥಾನ ಪಡೆದಿದ್ದಾರೆ. ಕನ್ನಡಿಗ ಮನೀಶ್ ಪಾಂಡೆ ಕೂಡಾ ತಂಡದಲ್ಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಟೈಟನ್ಸ್‌ ವಿರುದ್ಧ ಸೋಲಿನೊಡನೆ ಟೂರ್ನಿಯಿಂದ ಹೊರಬಿದ್ದ ಸನ್‌ರೈಸರ್ಸ್‌

IPL 2025: ಗಿಲ್‌ ಅಬ್ಬರಕ್ಕೆ ಬೆಚ್ಚಿದ ಸನ್‌ರೈಸರ್ಸ್‌: ಆರೇಂಜ್‌ ಕ್ಯಾಪ್‌ ಮತ್ತೆ ಪಡೆದ ಸುದರ್ಶನ್‌

GT vs SRH Match: ಗುಜರಾತ್ ಟೈಟನ್ಸ್ ವಿರುದ್ಧ ಟಾಸ್‌ ಗೆದ್ದ ಹೈದರಾಬಾದ್‌

ಮತ್ತೇ ಪ್ರೀತಿಯಲ್ಲಿ ಬಿದ್ದ ಶಿಖರ್ ಧವನ್, ಕೊನೆಗೂ ತನ್ನ ಪ್ರೀತಿಯನ್ನು ಒಪ್ಪಿಕೊಂಡ ಮಾಜಿ ಕ್ರಿಕೆಟರ್‌

ಮಾಜಿ ಕ್ರಿಕೆಟರ್‌ S Sreesanth ಗೆ ಭಾರೀ ಆಘಾತ, ಕಾರಣ ಹೀಗಿದೆ

ಮುಂದಿನ ಸುದ್ದಿ
Show comments