ಟಾಸ್ ಸೋತ ಟೀಂ ಇಂಡಿಯಾದಲ್ಲಿ ಯಾರು ಇನ್ ? ಯಾರು ಔಟ್?

Webdunia
ಭಾನುವಾರ, 10 ಡಿಸೆಂಬರ್ 2017 (11:09 IST)
ಧರ್ಮಶಾಲಾ: ಧರ್ಮಶಾಲದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಶ್ರೀಲಂಕಾ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.
 

ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ. ಅತ್ತ ಲಂಕಾಗೆ ತಿಸಾರಾ ಪೆರೇರಾ ನಾಯಕತ್ವ ವಹಿಸಿಕೊಂಡಿದ್ದಾರೆ. ಭಾರತ ತಂಡದಲ್ಲಿ 6 ಬ್ಯಾಟ್ಸ್ ಮನ್ ಗಳು, ಒಬ್ಬ ಆಲ್ ರೌಂಡರ್ ಮತ್ತು ಇಬ್ಬರು ಸ್ಪಿನ್ನರ್ ಮತ್ತು ವೇಗಿಗಳಿದ್ದಾರೆ.

ಯುವ ಬ್ಯಾಟ್ಸ್ ಮನ್ ಶ್ರೇಯಸ್ ಅಯ್ಯರ್, ಹಿರಿಯ ಬ್ಯಾಟ್ಸ್ ಮನ್ ದಿನೇಶ್ ಕಾರ್ತಿಕ್ ಸ್ಥಾನ ಪಡೆದಿದ್ದಾರೆ. ಕನ್ನಡಿಗ ಮನೀಶ್ ಪಾಂಡೆ ಕೂಡಾ ತಂಡದಲ್ಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಿಫಾ ವಿಶ್ವಕಪ್‌ ಫೈನಲ್‌ ಪಂದ್ಯದ ಮಜಾ ಸವಿಯಲು ಶಾಲಾ ಕಾಲೇಜುಗಳಿಗೆ ರಜೆ ಸಾರಿದ ಕೇರಳ ಸರ್ಕಾರ

ಕೆಲ ವರ್ಷಗಳ ಪ್ರಶಸ್ತಿಯ ಬರ ನೀಗಿಸಿಕೊಂಡ ಸಿಂಧು: ಜಪಾನ್‌ನಲ್ಲಿ ಇತಿಹಾಸ ನಿರ್ಮಿಸಿದ ಭಾರತದ ತಾರೆ

ಭಾರತ–ಇಂಗ್ಲೆಂಡ್‌ ನಿರ್ಣಾಯಕ ಪಂದ್ಯಕ್ಕೆ ಲಾರ್ಡ್ಸ್‌ ಸಜ್ಜು: ರೋಹಿತ್‌ ಶರ್ಮಾ ಆಟದತ್ತ ಎಲ್ಲರ ಚಿತ್ತ

ಫಿಫಾ ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಎಂಬಾಪೆ: ಮೆಸ್ಸಿ ದಾಖಲೆ ಉಡೀಸ್‌ ಮಾಡಿದ ಫ್ರಾನ್ಸ್‌ ತಾರೆ

Rohit Sharma: ರೋಹಿತ್ ಶರ್ಮಾ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟ ಬಿಸಿಸಿಐ

ಮುಂದಿನ ಸುದ್ದಿ
Show comments