Webdunia - Bharat's app for daily news and videos

Install App

ವಿಮಾನದಿಂದ ನಿದ್ರೆ ಹಾಳು: ಬಿಸಿಸಿಐಗೆ ಪತ್ರ ಬರೆದ ಟೀಂ ಇಂಡಿಯಾ ಕ್ರಿಕೆಟಿಗರು!

Webdunia
ಬುಧವಾರ, 26 ಜುಲೈ 2023 (16:40 IST)
ಬಾರ್ಬಡೋಸ್: ವೆಸ್ಟ್ ಇಂಡೀಸ್ ನಲ್ಲಿ ಬಂದಾಗಿನಿಂದ ಟೀಂ ಇಂಡಿಯಾ ಕ್ರಿಕೆಟಿಗರಿಗೆ ಪ್ರಯಾಣದ್ದೇ ಕಿರಿ ಕಿರಿಯಾಗಿದೆ.

ಟೆಸ್ಟ್ ಸರಣಿಗೆ ಮೊದಲು ಹೋಟೆಲ್ ನಿಂದ ಮೈದಾನಕ್ಕೆ ದೂರ ಪ್ರಯಾಣ ಮಾಡಬೇಕೆಂಬುದು ಕ್ರಿಕೆಟಿಗರ ಅಸಮಾಧಾನಕ್ಕೆ ಕಾರಣವಾಗಿತ್ತು. ಇದೀಗ ಏಕದಿನ ಸರಣಿ ನಡೆಯುವ ಬಾರ್ಬಡೋಸ್ ಗೆ ತೆರಳಲು ವಿಮಾನ ವಿಳಂಬವಾಗಿದ್ದರಿಂದ ನಿದ್ರೆ ಹಾಳಾಗಿದೆ ಎಂದು ಕ್ರಿಕೆಟಿಗರು ಬಿಸಿಸಿಐ ಮುಂದೆ ಆಕ್ರೋಶ ತೋಡಿಕೊಂಡಿದ್ದಾರೆ ಎನ್ನಲಾಗಿದೆ.

ಟೆಸ್ಟ್ ತಂಡದಲ್ಲಿ ಆಡಿದ್ದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮುಂತಾದವರು ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲು ಟ್ರಿನಿಡಾಡ್ ನಿಂದ ಬಾರ್ಬಡೋಸ್ ಗೆ ಬೆಳಿಗ್ಗೆ 11 ಗಂಟೆಗೆ ವಿಮಾನವೇರಬೇಕಿತ್ತು. ಆದರೆ ಅಪರಾಹ್ನ 3 ಗಂಟೆಗೆ ವಿಮಾನ ಟೇಕ್ ಆಫ್ ಆಗಿದೆ. ಇದರಿಂದಾಗಿ ವಿಶ್ರಾಂತಿ ಇಲ್ಲದಾಗಿದೆ ಎಂದು ಹಿರಿಯರ ಕ್ರಿಕೆಟಿಗರು ಬಿಸಿಸಿಐಗೆ ಪತ್ರ ಬರೆದು ಅಸಮಾಧಾನ ತೋಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಗೆಳೆಯ ಪ್ರಸಿದ್ಧನಿಗಾಗಿ ಅಂಪಾಯರ್ ಜೊತೆ ಕಿತ್ತಾಟಕ್ಕಿಳಿದ ಕೆಎಲ್ ರಾಹುಲ್

Video: ಮಗಾ ಈ ಕಡೆಯಿಂದ ಹಾಕು ಸ್ವಲ್ಪ: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಟಿಪ್ಸ್ ಕೊಟ್ಟ ಕೆಎಲ್ ರಾಹುಲ್

Video: ಕೊಡು ಮಗಾ ಬ್ಲಷ್ ಮಾಡ್ತಾ ಇದ್ದಾನೆ.. ಕರುಣ್ ನಾಯರ್ ಗೆ ಚುಡಾಯಿಸಿದ ಪ್ರಸಿದ್ಧ

IND vs ENG: ಇಂದಿನ ದಿನದಾಟಕ್ಕೂ ಓವಲ್ ಮೈದಾನದಲ್ಲಿ ಮಳೆ ಬರುತ್ತಾ: ಇಲ್ಲಿದೆ ಹವಾಮಾನ ವರದಿ

IND vs ENG: ಕರುಣ್ ನಾಯರ್ ಗೆ ಅವಮಾನದ ನಂತರ ಸನ್ಮಾನ

ಮುಂದಿನ ಸುದ್ದಿ
Show comments