Select Your Language

Notifications

webdunia
webdunia
webdunia
webdunia

ದೆಹಲಿಯಲ್ಲಿ ಟೀಂ ಇಂಡಿಯಾ ಕ್ರಿಕೆಟಿಗರಿಗೆ ಜೀವ ಬೆದರಿಕೆ

ದೆಹಲಿಯಲ್ಲಿ ಟೀಂ ಇಂಡಿಯಾ ಕ್ರಿಕೆಟಿಗರಿಗೆ ಜೀವ ಬೆದರಿಕೆ
ನವದೆಹಲಿ , ಮಂಗಳವಾರ, 29 ಅಕ್ಟೋಬರ್ 2019 (10:37 IST)
ನವದೆಹಲಿ: ಬಾಂಗ್ಲಾದೇಶ ವಿರುದ್ಧ ನವಂಬರ್ 3 ರಂದು ಟಿ20 ಪಂದ್ಯ ನಡೆಯಲಿದ್ದು, ಈ ಪಂದ್ಯದ ಮೇಲೆ ಇದೀಗ ಹಲವು ಆತಂಕಗಳ ಕಾರ್ಮೋಡ ಕವಿದಿದೆ.


ಈ ಮೊದಲು ವಾಯು ಮಾಲಿನ್ಯದಿಂದಾಗಿ ಪಂದ್ಯ ನಡೆಸಲು ತೊಂದರೆಯಾಗಬಹುದು ಎಂಬ ಆತಂಕವಿತ್ತು. ಅದರ ಜತೆಗೆ ಇದೀಗ ಮತ್ತೊಂದು ಗಂಭೀರ ಅಪಾಯ ಎದುರಾಗಿದೆ.

ರಾಷ್ಟ್ರೀಯ ತನಿಖಾ ದಳ ಎನ್ ಐಎ ಬಿಸಿಸಿಐಗೆ ಕ್ರಿಕೆಟಿಗರ ಜೀವಕ್ಕೆ ಅಪಾಯವಿದೆ ಎಂಬ ಗಂಭೀರ ಎಚ್ಚರಿಕೆಯನ್ನು ನೀಡಿದೆ. ಹೀಗಾಗಿ ದೆಹಲಿಯಲ್ಲಿ ಕ್ರಿಕೆಟಿಗರ ಭದ್ರತೆ ಹೆಚ್ಚಿಸಲು ಸೂಚಿಸಲಾಗಿದೆ. ಈ ಹಿನ್ನಲೆಯಲ್ಲಿ ದೆಹಲಿ ಪೊಲೀಸರಿಗೆ ಭದ್ರತೆ ನೀಡಲು ಸೂಚಿಸಲಾಗಿದೆ. ಇದರ ಜತೆಗೆ ಬಾಂಗ್ಲಾದೇಶ ಕ್ರಿಕೆಟ್ ನಲ್ಲೂ ಆಂತರಿಕ ಬಿಕ್ಕಟ್ಟು ತಲೆದೋರಿದ್ದು, ಯಾವ ಕ್ರಿಕೆಟಿಗರು ಭಾರತಕ್ಕೆ ಬರಲಿದ್ದಾರೆ ಎನ್ನುವುದೇ ಅನುಮಾನವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಟ್ವಿಟರ್ ನಲ್ಲಿ ಟ್ರೆಂಡ್ ಆದರು ಧೋನಿ! ಕಾರಣವಿಷ್ಟೇ!