Webdunia - Bharat's app for daily news and videos

Install App

ದೆಹಲಿಯಲ್ಲಿ ಟೀಂ ಇಂಡಿಯಾ ಕ್ರಿಕೆಟಿಗರಿಗೆ ಜೀವ ಬೆದರಿಕೆ

Webdunia
ಮಂಗಳವಾರ, 29 ಅಕ್ಟೋಬರ್ 2019 (10:37 IST)
ನವದೆಹಲಿ: ಬಾಂಗ್ಲಾದೇಶ ವಿರುದ್ಧ ನವಂಬರ್ 3 ರಂದು ಟಿ20 ಪಂದ್ಯ ನಡೆಯಲಿದ್ದು, ಈ ಪಂದ್ಯದ ಮೇಲೆ ಇದೀಗ ಹಲವು ಆತಂಕಗಳ ಕಾರ್ಮೋಡ ಕವಿದಿದೆ.


ಈ ಮೊದಲು ವಾಯು ಮಾಲಿನ್ಯದಿಂದಾಗಿ ಪಂದ್ಯ ನಡೆಸಲು ತೊಂದರೆಯಾಗಬಹುದು ಎಂಬ ಆತಂಕವಿತ್ತು. ಅದರ ಜತೆಗೆ ಇದೀಗ ಮತ್ತೊಂದು ಗಂಭೀರ ಅಪಾಯ ಎದುರಾಗಿದೆ.

ರಾಷ್ಟ್ರೀಯ ತನಿಖಾ ದಳ ಎನ್ ಐಎ ಬಿಸಿಸಿಐಗೆ ಕ್ರಿಕೆಟಿಗರ ಜೀವಕ್ಕೆ ಅಪಾಯವಿದೆ ಎಂಬ ಗಂಭೀರ ಎಚ್ಚರಿಕೆಯನ್ನು ನೀಡಿದೆ. ಹೀಗಾಗಿ ದೆಹಲಿಯಲ್ಲಿ ಕ್ರಿಕೆಟಿಗರ ಭದ್ರತೆ ಹೆಚ್ಚಿಸಲು ಸೂಚಿಸಲಾಗಿದೆ. ಈ ಹಿನ್ನಲೆಯಲ್ಲಿ ದೆಹಲಿ ಪೊಲೀಸರಿಗೆ ಭದ್ರತೆ ನೀಡಲು ಸೂಚಿಸಲಾಗಿದೆ. ಇದರ ಜತೆಗೆ ಬಾಂಗ್ಲಾದೇಶ ಕ್ರಿಕೆಟ್ ನಲ್ಲೂ ಆಂತರಿಕ ಬಿಕ್ಕಟ್ಟು ತಲೆದೋರಿದ್ದು, ಯಾವ ಕ್ರಿಕೆಟಿಗರು ಭಾರತಕ್ಕೆ ಬರಲಿದ್ದಾರೆ ಎನ್ನುವುದೇ ಅನುಮಾನವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹೊಟ್ಟೆಯಿಂದಾಗಿ ಮತ್ತೆ ಟ್ರೋಲ್ ಆದ ರೋಹಿತ್ ಶರ್ಮಾ

ಲಂಡನ್ ನಲ್ಲಿದ್ದು ಹೀಗಾದ್ರಾ ವಿರಾಟ್ ಕೊಹ್ಲಿ, ಫೋಟೋ ನೋಡಿ ಶಾಕ್

ಇದನ್ನು ನಂಬಲು ಅಸಾಧ್ಯ, ಸಿರಾಜ್ ಪ್ರದರ್ಶನಕ್ಕೆ ಬೇಷ್ ಎಂದ ಕ್ರಿಕೆಟ್ ದೇವರು ಸಚಿನ್

ENG vs IND Test: ಭಾರತದ ಬೌಲರ್‌ಗಳ ವಿರುದ್ಧ ಗಂಭೀರ ಆರೋಪ ಎಸಗಿದ ಪಾಕ್‌ ವೇಗಿ

ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಸ್ಟಾರ್ ಆಗಿದ್ದರೂ ಕೆಎಲ್ ರಾಹುಲ್ ಗೆ ಹೀಗ್ಯಾಕೆ

ಮುಂದಿನ ಸುದ್ದಿ
Show comments