Webdunia - Bharat's app for daily news and videos

Install App

ಪದಾರ್ಪಣೆ ಪಂದ್ಯದಲ್ಲೇ ಮಿಂಚಿದ ನವದೀಪ್ ಸೈನಿ, ಸುಂದರ್; ಟೀಂ ಇಂಡಿಯಾಗೆ ಗೆಲುವು

Webdunia
ಭಾನುವಾರ, 4 ಆಗಸ್ಟ್ 2019 (07:46 IST)
ಫ್ಲೋರಿಡಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಿನ್ನೆ ನಡೆದ ಮೊದಲ ಟಿ20 ಪಂದ್ಯವನ್ನು ಟೀಂ ಇಂಡಿಯಾ 4 ವಿಕೆಟ್ ಗಳಿಂದ ಗೆದ್ದುಕೊಂಡಿದೆ.


ಸಂಪೂರ್ಣ ಬೌಲರ್ ಗಳಿಗೆ ಸಹಕರಿಸುತ್ತಿದ್ದ ಪಿಚ್ ನಲ್ಲಿ ವಿಂಡೀಸ್ ಮೊದಲು ಬ್ಯಾಟಿಂಗ್ ಮಾಡಿ 9 ವಿಕೆಟ್ ನಷ್ಟಕ್ಕೆ 20 ಓವರ್ ಗಳಲ್ಲಿ 95 ರನ್ ಗಳಿಸಲಷ್ಟೇ ಶಕ್ತವಾಯಿತು. ಭಾರತದ ಪರ ಪದಾರ್ಪಣೆ ಮಾಡಿದ ವೇಗಿ ನವದೀಪ್ ಶೈನಿ ಮತ್ತು ವಾಷಿಂಗ್ಟನ್ ಸುಂದರ್ ಮಾರಕ ದಾಳಿ ಸಂಘಟಿಸಿದರು. ವಾಷಿಂಗ್ಟನ್ ಸುಂದರ್ 5 ವಿಕೆಟ್ ಗಳ ಗೊಂಚಲು ಪಡೆದರೆ ಶೈನಿ 2 ವಿಕೆಟ್ ಪಡೆದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಭಾರತ 17.2 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 96 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಭಾರತದ ಬ್ಯಾಟಿಂಗ್ ಕೂಡಾ ಹೇಳಿಕೊಳ್ಳುವಂತಿರಲಿಲ್ಲ. 24 ರನ್ ಗಳಿಸಿದ ರೋಹಿತ್ ಶರ್ಮಾರೇ ಗರಿಷ್ಠ ಸ್ಕೋರರ್. ಕೊಹ್ಲಿ ಮತ್ತು ಮನೀಶ್ ಪಾಂಡೆ ತಲಾ 19 ರನ್ ಗಳ ಕೊಡುಗೆ ನೀಡಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ದೇಶದ ಪ್ರಧಾನಿಯೇ ಹೀಗೆ ಹೇಳುವಾಗ.. ಮೋದಿ ಹೇಳಿಕೆ ಸೂರ್ಯಕುಮಾರ್ ಯಾದವ್ ಪ್ರತಿಕ್ರಿಯೆ

ಟ್ರೋಫಿ ಕದ್ದೊಯ್ದ ಮೊಹ್ಸಿನ್ ನಖ್ವಿ ಭಾರತದ ವಿರುದ್ಧವೇ ಟ್ವೀಟ್: ಕೆಲವೇ ಕ್ಷಣಗಳಲ್ಲಿ ಎಕ್ಸ್ ಖಾತೆ ಬ್ಯಾನ್

ಮರ್ಯಾದೆ ಇದ್ರೆ ಮೊಹ್ಸಿನ್ ನಖ್ವಿ ಟೀಂ ಇಂಡಿಯಾ ಗೆದ್ದ ಟ್ರೋಫಿ ಹಿಂದಿರುಗಿಸ್ತಾರೆ ಇಲ್ಲಾಂದ್ರೆ.. ಬಿಸಿಸಿಐ ಖಡಕ್ ನಿರ್ಧಾರ

ಕ್ಯಾಮರಾ ಎದುರು ಸೂರ್ಯಕುಮಾರ್ ಯಾದವ್ ನಾಟಕವಾಡ್ತಾರೆ, ಭಾರತಕ್ಕೆ ಶಾಪ ಸಿಗಲಿದೆ: ಸಲ್ಮಾನ್ ಅಘಾ

ಒಂದೇ ಒಂದು ಪಂದ್ಯಾವಾಡದೇ ಏಷ್ಯಾ ಕಪ್ ನಲ್ಲಿ ಟೂರ್ ಮಾಡಿದ ಟೀಂ ಇಂಡಿಯಾ ಕ್ರಿಕೆಟಿಗ

ಮುಂದಿನ ಸುದ್ದಿ
Show comments