Webdunia - Bharat's app for daily news and videos

Install App

ಬಾಂಗ್ಲಾ, ಶ್ರೀಲಂಕಾ ಎದುರು ಟೀಂ ಇಂಡಿಯಾ ಬೇಕೆಂದೇ ಸೋಲಲಿದೆ ಎಂದು ಗಂಭೀರ ಆರೋಪ ಮಾಡಿದ ಪಾಕ್ ಮಾಜಿ ಕ್ರಿಕೆಟಿಗ

Webdunia
ಶನಿವಾರ, 29 ಜೂನ್ 2019 (09:52 IST)
ಲಂಡನ್: ವಿಶ್ವಕಪ್ ಕ್ರಿಕೆಟ್ 2019 ರಲ್ಲಿ ಪಾಕಿಸ್ತಾನ ಈಗ ಅದೃಷ್ಟದ ಬಲದಿಂದ ಸೆಮಿಫೈನಲ್ ಗೇರುವ ಅವಕಾಶಕ್ಕಾಗಿ ಕಾಯುತ್ತಿದೆ. ಈ ನಡುವೆ ಭಾರತ ಕ್ರಿಕೆಟ್ ತಂಡದ ವಿರುದ್ಧ ಪಾಕ್ ಮಾಜಿ ಕ್ರಿಕೆಟಿಗ ಬಸಿತ್ ಅಲಿ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ.


ಇಂಗ್ಲೆಂಡ್ ಪಂದ್ಯದ ಬಳಿಕ ಭಾರತ ಶ್ರೀಲಂಕಾ ಮತ್ತು ಬಾಂಗ್ಲಾದೇಶ ವಿರುದ್ಧ ಆಡಲಿದೆ. ಆದರೆ ಪಾಕಿಸ್ತಾನವನ್ನು ಸೆಮಿಫೈನಲ್ ನಿಂದ ದೂರವಿಡಲು ಟೀಂ ಇಂಡಿಯಾ ಈ ಎರಡೂ ಪಂದ್ಯಗಳನ್ನು ಬೇಕೆಂದೇ ಸೋಲಲಿದೆ ಎಂದು ಬಸಿತ್ ಹೇಳಿಕೊಂಡಿದ್ದಾರೆ.

ಅಷ್ಟೇ ಅಲ್ಲದೆ, ಅಫ್ಘಾನಿಸ್ತಾನದ ವಿರುದ್ಧ ಟೀಂ ಇಂಡಿಯಾ ಬೇಕೆಂದೇ ಕಳಪೆ ಪ್ರದರ್ಶನ ನೀಡಿದೆ. ಭಾರತದ ವಿರುದ್ಧ ಆಸ್ಟ್ರೇಲಿಯಾ ಆರಂಭಿಕ ಡೇವಿಡ್ ವಾರ್ನರ್ ಬೇಕೆಂದೇ ಬೇಗನೇ ಔಟ್ ಆದರು ಎಂದೂ ಬಸಿತ್ ಕಾರ್ಯಕ್ರಮವೊಂದರಲ್ಲಿ ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments