Webdunia - Bharat's app for daily news and videos

Install App

ಭಾರತ-ಆಸೀಸ್ ಏಕದಿನ: ಚಿನ್ನಸ್ವಾಮಿ ಮತ್ತೆ ಟೀಂ ಇಂಡಿಯಾಕ್ಕೆ ಲಕ್ಕಿ ಗ್ರೌಂಡ್

Webdunia
ಸೋಮವಾರ, 20 ಜನವರಿ 2020 (07:22 IST)
ಬೆಂಗಳೂರು: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಮೂರನೇ ಏಕದಿನ ಪಂದ್ಯವನ್ನು 7 ವಿಕೆಟ್ ಗಳಿಂದ ಗೆದ್ದ ಟೀಂ ಇಂಡಿಯಾ ಸರಣಿ ಕೈ ವಶ ಮಾಡಿಕೊಂಡಿದೆ. ಆ ಮೂಲಕ ಮತ್ತೆ ಚಿನ್ನಸ್ವಾಮಿ ಅಂಗಣ ಅದೃಷ್ಟದ ತಾಣ ಎಂದು ಸಾಬೀತು ಮಾಡಿದೆ.


ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಸ್ಟೀವ್ ಸ್ಮಿತ್ ಶತಕದ (131) ನೆರವಿನಿಂದ ನಿಗದಿತ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 286 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ರನ್ ಚೇಸ್ ಮಾಡಿದ ಟೀಂ ಇಂಡಿಯಾ 47.3 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 289 ರನ್ ಗಳಿಸಿ ಗೆಲುವಿನ ನಗೆ ಬೀರಿತು.

ಭಾರತದ ಪರ ಆರಂಭಿಕರ ರೋಹಿತ್ ಶರ್ಮಾ ಶತಕ (119) ಗಳಿಸಿದರೆ ನಾಯಕ ವಿರಾಟ್ ಕೊಹ್ಲಿ ಕೊನೆಯ ಓವರ್ ನಲ್ಲಿ 89 ರನ್ ಗೆ ಔಟಾದರು. ಶ್ರೇಯಸ್ ಅಯ್ಯರ್ ಬಿರುಸಿನ 44 ರನ್ ಗಳಿಸಿದರು. ಕೆಎಲ್ ರಾಹುಲ್ 19 ರನ್ ಗಳಿಗೆ ವಿಕೆಟ್ ಒಪ್ಪಿಸಿದದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

ಮುಂದಿನ ಸುದ್ದಿ
Show comments