Daily Horoscope

ಮಳೆ ಬಂದು ಪಂದ್ಯ ನಿಂತರೂ ಟೀಂ ಇಂಡಿಯಾಗೆ ಗೆಲುವು

Webdunia
ಶನಿವಾರ, 19 ಆಗಸ್ಟ್ 2023 (08:40 IST)
ಡುಬ್ಲಿನ್: ಭಾರತ ಮತ್ತು ಐರ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯವನ್ನು ಟೀಂ ಇಂಡಿಯಾ ಡಕ್ ವರ್ತ್ ಲೂಯಿಸ್ ನಿಯಮದ ಪ್ರಕಾರ 2 ರನ್ ಗಳಿಂದ ರೋಚಕವಾಗಿ ಗೆದ್ದುಕೊಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ಐರ್ಲೆಂಡ್ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 139 ರನ್ ಗಳಿಸಿತು. ಬಹಳ ದಿನಗಳ ನಂತರ ತಂಡಕ್ಕೆ ಕಮ್ ಬ್ಯಾಕ್ ಮಾಡಿದ ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ ಕೃಷ್ಣ ತಲಾ 2 ವಿಕೆಟ್ ಕಬಳಿಸಿದರು. ರವಿ ಬಿಷ್ಣೋಯ್ ಕೂಡಾ 2 ವಿಕೆಟ್ ಪಡೆದರು. ಉಳಿದೊಂದು ವಿಕೆಟ್ ಅರ್ಷ್ ದೀಪ್ ಸಿಂಗ್ ಪಾಲಾಯಿತು. ಐರ್ಲೆಂಡ್ ಪರ ಬೆರಿ ಮೆಕರ್ಥಿ ಔಟಾಗದೇ 51 ರನ್ ಗಳಿಸಿದರು.

ಈ ಮೊತ್ತ ಬೆನ್ನತ್ತಿದ ಟೀಂ ಇಂಡಿಯಾ ಆರಂಭ ಉತ್ತಮವಾಗಿತ್ತು. ಆದರೆ ಯಶಸ್ವಿ ಜೈಸ್ವಾಲ್ 24 ರನ್ ಗಳಿಸಿ ಔಟಾದರು. ಅವರ ಬೆನ್ನಲ್ಲೇ ತಿಲಕ್ ವರ್ಮ ಬಂದ ಬಾಲ್ ಗೇ ಔಟಾಗಿ ಮರಳಿದಾಗ ಟೀಂ ಇಂಡಿಯಾ ಆತಂಕ್ಕೀಡಾಗಿತ್ತು. ಆದರೆ ಇನ್ನೊಂದೆಡೆ ಋತುರಾಜ್ ಗಾಯಕ್ ವಾಡ್ 19 ರನ್ ಗಳಿಸಿದ್ದರೆ, ಸಂಜು ಸ್ಯಾಮ್ಸನ್ 1 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದರು. ಈ ವೇಳೆ ವರುಣನ ಆಗಮನವಾಯಿತು. ಆಗ ತಂಡದ ಮೊತ್ತ 6.5 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 47 ರನ್ ಗಳಾಗಿತ್ತು. ಕೊನೆಗೆ ಮಳೆ ಬಿಡದೇ ಹೋದಾಗ ಡಕ್ ವರ್ತ್ ಲೂಯಿಸ್ ನಿಯಮದ ಪ್ರಕಾರ ಗೆಲುವು ನಿರ್ಧರಿಸಲಾಯಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments