Webdunia - Bharat's app for daily news and videos

Install App

ಹಾರ್ದಿಕ್ ಪಾಂಡ್ಯ ಮಾಡುತ್ತಿದ್ದ ಕೆಲಸವನ್ನು ಟೀಂ ಇಂಡಿಯಾಗಾಗಿ ಮಾಡಿದ ಸಹೋದರ ಕೃಣಾಲ್

Webdunia
ಭಾನುವಾರ, 4 ನವೆಂಬರ್ 2018 (22:30 IST)
ಕೋಲ್ಕೊತ್ತಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆದ ಮೊದಲ ಟಿ20 ಪಂದ್ಯವನ್ನು ಟೀಂ ಇಂಡಿಯಾ 5 ವಿಕೆಟ್ ಗಳಿಂದ ಗೆದ್ದುಕೊಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ವಿಂಡೀಸ್ 109 ರನ್ ಗಳಿಸಿತ್ತು. ಸುಲಭ ಗೆಲುವಿನ ಗುರಿಯಾಗಿದ್ದರೂ ಮೊದಲ ಓವರ್ ನಲ್ಲೇ ರೋಹಿತ್ ಶರ್ಮಾ ರೂಪದಲ್ಲಿ ಟೀಂ ಇಂಡಿಯಾಗೆ ಆಘಾತ ಸಿಕ್ಕಿತು. ಅವರ ಬೆನ್ನಲ್ಲೇ ನಿರಂತರವಾಗಿ ವಿಕೆಟ್ ಬೀಳುತ್ತಿದ್ದಾಗ ಟೀಂ ಇಂಡಿಯಾ ಸಂಕಷ್ಟಕ್ಕೆ ಸಿಲುಕಿತು. ಅಪರೂಪಕ್ಕೆ ಅವಕಾಶ ಸಿಕ್ಕಿದ ಕೆಎಲ್ ರಾಹುಲ್ ಕೇವಲ 16 ರನ್ ಗಳಿಸಿ ಸಿಕ್ಕ ಅವಕಾಶವನ್ನು ಬಳಸಿಕೊಳ್ಳಲು ವಿಫಲರಾದರು.

ಹೊಡೆಬಡಿಯ ಆಟಗಾರ ರಿಷಬ್ ಪಂತ್ 1 ರನ್ ಗಳಿಸಿದರೆ ಮನೀಶ್ ಪಾಂಡೆ 19 ರನ್ ಗೆ ಔಟಾದರು. ಈ ಸಂದರ್ಭದಲ್ಲಿ ಜತೆಯಾದ ಹಾರ್ದಿಕ್ ಪಾಂಡ್ಯ ಸಹೋದರ ಕೃಣಾಲ್ ಪಾಂಡ್ಯ ಹಾಗೂ ದಿನೇಶ್ ಕಾರ್ತಿಕ್ ಭಾರತವನ್ನು ಗೆಲುವಿನ ದಡ ಮುಟ್ಟಿಸಿದರು. ಅದರಲ್ಲೂ ವಿಶೇಷವಾಗಿ ಹಾರ್ದಿಕ್ ಕೆಳ ಕ್ರಮಾಂಕದಲ್ಲಿ ಮಾಡುತ್ತಿದ್ದ ಕೆಲಸವನ್ನು ಸಹೋದರ ಕೃಣಾಲ್ ಮಾಡಿದರು. ಕೃಣಾಲ್ ಕೇವಲ 9 ಬಾಲ್ ಗಳಲ್ಲಿ 21 ರನ್ ಗಳಿಸಿದರೆ ಕಾರ್ತಿಕ್ 34 ಬಾಲ್ ಗಳಲ್ಲಿ 31 ರನ್ ಗಳಿಸಿದರು. ಭಾರತ 17.5 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments