Webdunia - Bharat's app for daily news and videos

Install App

ಕೂದಲೆಳೆಯಲ್ಲಿ ಪಾರಾದ ಟೀಂ ಇಂಡಿಯಾ

Webdunia
ಶುಕ್ರವಾರ, 19 ಮಾರ್ಚ್ 2021 (09:00 IST)
ಅಹಮ್ಮದಾಬಾದ್: ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಕೂದಲಳೆಯಲ್ಲಿ ಸೋಲು ತಪ್ಪಿಸಿಕೊಂಡಿತು. ಇದರೊಂದಿಗೆ ಸರಣಿ 2-2 ರಿಂದ ಸಮಬಲಗೊಂಡಿದೆ.

 

ಸರಣಿಯಲ್ಲಿ 1-2 ರಿಂದ ಹಿನ್ನಡೆ ಅನುಭವಿಸಿದ್ದ ಟೀಂ ಇಂಡಿಯಾ ನಿನ್ನೆಯ ಪಂದ್ಯವನ್ನು ರೋಚಕವಾಗಿ 8 ರನ್ ಗಳಿಂದ ಗೆದ್ದುಕೊಳ್ಳುವುದರೊಂದಿಗೆ ಸರಣಿ ಜೀವಂತವಾಗಿರಿಸಿದೆ. ಮತ್ತೆ ಟಾಸ್ ಸೋತ ವಿರಾಟ್ ಕೊಹ್ಲಿ ಪಡೆ ಮೊದಲು ಬ್ಯಾಟಿಂಗ್ ಮಾಡಿತು. ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 185 ರನ್ ಗಳ ಪೈಪೋಟಿಯುತ ಮೊತ್ತ ಕಲೆ ಹಾಕಿತು. ಭಾರತದ ಪರ ಸೂರ್ಯಕುಮಾರ್ ಯಾದವ್ 31 ಎಸೆತಗಳಲ್ಲಿ 57 ರನ್ ಸಿಡಿಸಿದರು.

ಆದರೆ ಸದೃಡ ಇಂಗ್ಲೆಂಡ್ ಬ್ಯಾಟಿಂಗ್ ಗೆ ಇದು ದೊಡ್ಡ ಮೊತ್ತವೆನಿಸಲಿಲ್ಲ. ಆರಂಭಿಕ ಜೇಸನ್ ರಾಯ್ 29 ಎಸೆತಗಳಲ್ಲಿ 40 ರನ್ ಗಳಿಸಿ ಔಟಾದರು. ಆದರೆ ಭಾರತಕ್ಕೆ ಅಪಾಯಕಾರಿಯಾಗಿ ಪರಿಣಮಿಸಿದ್ದು ಬೆನ್ ಸ್ಟೋಕ್ಸ್. 23 ಎಸೆತಗಳಲ್ಲಿ 46 ರನ್ ಸಿಡಿಸಿದ ಅವರು ಪಂದ್ಯವನ್ನು ಕಸಿದುಕೊಳ್ಳುತ್ತಾರೇನೋ ಎಂದೆನಿಸಿತು. ಆದರೆ ಶ್ರಾದ್ಧೂಲ್ ಠಾಕೂರ್ ಅವರ ವಿಕೆಟ್ ಪಡೆಯುತ್ತಿದ್ದಂತೇ ಟೀಂ ಇಂಡಿಯಾ ಕೊಂಚ ಸಮಾಧಾನ ಪಡೆಯಿತು. ಅಂತಿಮವಾಗಿ ಇಂಗ್ಲೆಂಡ್ 8 ವಿಕೆಟ್ ನಷ್ಟಕ್ಕೆ 177 ರನ್ ಗಳಿಸಲಷ್ಟೇ ಶಕ್ತವಾಯಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ಕೊಹ್ಲಿ ಏನೂ ಹೇಳಿಲ್ವಾ, ಇಲ್ಲಿದೆ ಅಪ್ ಡೇಟ್

Chinnaswamy stampede: ನಮ್ಮಲ್ಲಿ ಹೀಗಾಗಿರ್ಲಿಲ್ಲಪ್ಪ, ನೋವಿನಲ್ಲೂ ಬೆಂಗಳೂರಿಗೆ ತಿವಿದ ಮುಂಬೈ ಫ್ಯಾನ್ಸ್

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಪೊಲೀಸರಲ್ಲ ಇದೇ ಎರಡು ಕಾರಣ ಇದುವೇ

Chinnaswamy stampede: ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಬಯಸಿದ್ದ ಆರ್ ಸಿಬಿ, ಹಾಗೇನಾದ್ರೂ ಇದ್ರೆ ಏನಾಗ್ತಿತ್ತು

Chinnaswamy Stampede: ಚಿನ್ನಸ್ವಾಮಿ ಭೀಕರ ಕಾಲ್ತುಳಿತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಮುಂದಿನ ಸುದ್ದಿ
Show comments