ದುರ್ಬಲ ಎದುರು ಸುಲಭ ಜಯ: ಕೊನೆಗೂ ನಾಯಕನಾಗಿ ಗೆಲುವು ಕಂಡ ಕೆಎಲ್ ರಾಹುಲ್

Webdunia
ಗುರುವಾರ, 18 ಆಗಸ್ಟ್ 2022 (20:45 IST)
ಹರಾರೆ: ದುರ್ಬಲ ಜಿಂಬಾಬ್ವೆ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಕೆಎಲ್ ರಾಹುಲ್ ಪಡೆ 10 ವಿಕೆಟ್ ಗಳ ಸುಲಭ ಜಯ ಗಳಿಸಿದೆ.

ಇದರೊಂದಿಗೆ ನಾಯಕನಾಗಿ ಗೆಲುವು ಕಾಣಲಿಲ್ಲ ಎಂಬ ಆಪಾದನೆಯನ್ನು ರಾಹುಲ್ ತೊಡೆದು ಹಾಕಿದರು. ಮೊದಲು ಬ್ಯಾಟಿಂಗ್ ಮಾಡಿದ್ದ ಜಿಂಬಾಬ್ವೆ 40.3 ಓವರ್ ಗಳಲ್ಲಿ 189 ರನ್ ಗಳಿಗೆ ಆಲೌಟ್ ಆಯಿತು.

ಈ ಮೊತ್ತವನ್ನು ಆರಾಮವಾಗಿ ಬೆನ್ನತ್ತಿದ ಭಾರತ 30.5 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೇ 192 ರನ್ ಗಳಿಸುವ ಮೂಲಕ ಗುರಿ ತಲುಪಿತು. ಕೊಂಚ ನಿಧಾನಗತಿಯ ಆಟವಾಡಿದರೂ ಭದ್ರ ಇನಿಂಗ್ಸ್ ಕಟ್ಟಿದ ಶಿಖರ್ ಧವನ್ ಔಟಾಗದೇ 81 ರನ್ ಗಳಿಸಿದರೆ ಬಿರುಸಿನ ಆಟವಾಡಿದ ಶುಬ್ನಂ ಗಿಲ್ ಔಟಾಗದೇ 82 ರನ್ ಗಳಿಸಿದರು. ಇದರೊಂದಿಗೆ ಭಾರತ ಸರಣಿಯಲ್ಲಿ 1-0 ಅಂತರದ ಮುನ್ನಡೆ ಪಡೆಯಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಸಿಸಿ ನಿಲುವಿಗೆ ಬಿಸಿಸಿಐನ ಸಂಪೂರ್ಣ ಒಪ್ಪಿಗೆಯಿದೆ

ಭಾರತದ ವಿರುದ್ಧ ಪಂದ್ಯ ಬಹಿಷ್ಕರಿಸಲು ಮುಂದಾದ ಪಾಕ್‌ಗೆ ಐಸಿಸಿ ಖಡಕ್‌ ವಾರ್ನಿಂಗ್‌

ಪಾಕಿಸ್ತಾನವನ್ನು ಭಾರತ ಸರ್ಕಾರ, ಆಟಗಾರರು ಬಹಿಷ್ಕರಿಸಬೇಕು: ಸಂಜಯ್ ಸಿಂಗ್‌

ಹತ್ತಿರ ಬರಲು ಸಂಕೋಚಪಟ್ಟ ಭದ್ರತಾ ಸಿಬ್ಬಂದಿ: ಹಾರ್ದಿಕ್ ಪಾಂಡ್ಯ ಮಾಡಿದ್ದೇನು Video

ಭಾರತದ ಜೊತೆ ವಿಶ್ವಕಪ್ ಆಡಲ್ಲ ಎಂದ ಪಾಕಿಸ್ತಾನ: ಅಭಿಷೇಕ್ ಶರ್ಮಾ ಭಯಾನಾ ಎಂದ ಫ್ಯಾನ್ಸ್

ಮುಂದಿನ ಸುದ್ದಿ
Show comments