ಭಾರತ-ಜಿಂಬಾಬ್ವೆ ಏಕದಿನ: ಟಾಸ್ ಟೀಂ ಇಂಡಿಯಾ ಪಾಲು

Webdunia
ಸೋಮವಾರ, 22 ಆಗಸ್ಟ್ 2022 (12:19 IST)
ಹರಾರೆ: ಭಾರತ ಮತ್ತು ಜಿಂಬಾಬ್ವೆ ನಡೆಯುತ್ತಿರುವ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.

ಈ ಸರಣಿಯ ಎಲ್ಲಾ ಮೂರೂ ಪಂದ್ಯಗಳಲ್ಲಿ ಭಾರತ ಟಾಸ್ ಗೆದ್ದುಕೊಂಡಂತಾಗಿದೆ. ಕಳೆದ ಎರಡು ಬಾರಿ ಭಾರತ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತ್ತು. ಆದರೆ ಇಂದು ಬ್ಯಾಟಿಂಗ್ ಮಾಡುತ್ತಿದೆ.

ಈಗಾಗಲೇ ಸರಣಿ ಭಾರತದ ಕೈವಶವಾಗಿರುವುದರಿಂದ ಕೆಎಲ್ ರಾಹುಲ್ ಪಡೆ ಈ ಪಂದ್ಯದಲ್ಲಿ ಎರಡು ಬದಲಾವಣೆ ಮಾಡಿಕೊಂಡಿದೆ. ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ ಬದಲಿಗೆ ದೀಪಕ್ ಚಹರ್ ಮತ್ತು ಆವೇಶ್ ಖಾನ್ ಗೆ ಸ್ಥಾನ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮದುವೆ ನಡೆಯುತ್ತಾ: ಬಿಗ್ ಅಪ್ ಡೇಟ್ ಕೊಟ್ಟ ಪಾಲಾಶ್ ತಾಯಿ

ಗೆಳೆತನ ಅಂದ್ರೆ ಹೀಗಿರಬೇಕು: ಸ್ಮೃತಿ ಮಂಧಾನಗಾಗಿ ದೊಡ್ಡ ನಿರ್ಧಾರ ಕೈಗೊಂಡ ಜೆಮಿಮಾ ರೊಡ್ರಿಗಸ್

ಧೋನಿ ಮನೆಯಲ್ಲಿ ಪಾರ್ಟಿ, ಆದ್ರೆ ಎಲ್ಲರಿಗಿಲ್ಲ ಆಹ್ವಾನ: ಕೊಹ್ಲಿಗೆ ಧೋನಿಯಿಂದ ಸ್ಪೆಷಲ್ ಟ್ರೀಟ್ಮೆಂಟ್

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಏಕದಿನ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಮುಂದಿನ ಸುದ್ದಿ
Show comments