Webdunia - Bharat's app for daily news and videos

Install App

ಭಾರತ-ಜಿಂಬಾಬ್ವೆ ಏಕದಿನ: ಟಾಸ್ ಟೀಂ ಇಂಡಿಯಾ ಪಾಲು

Webdunia
ಸೋಮವಾರ, 22 ಆಗಸ್ಟ್ 2022 (12:19 IST)
ಹರಾರೆ: ಭಾರತ ಮತ್ತು ಜಿಂಬಾಬ್ವೆ ನಡೆಯುತ್ತಿರುವ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.

ಈ ಸರಣಿಯ ಎಲ್ಲಾ ಮೂರೂ ಪಂದ್ಯಗಳಲ್ಲಿ ಭಾರತ ಟಾಸ್ ಗೆದ್ದುಕೊಂಡಂತಾಗಿದೆ. ಕಳೆದ ಎರಡು ಬಾರಿ ಭಾರತ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತ್ತು. ಆದರೆ ಇಂದು ಬ್ಯಾಟಿಂಗ್ ಮಾಡುತ್ತಿದೆ.

ಈಗಾಗಲೇ ಸರಣಿ ಭಾರತದ ಕೈವಶವಾಗಿರುವುದರಿಂದ ಕೆಎಲ್ ರಾಹುಲ್ ಪಡೆ ಈ ಪಂದ್ಯದಲ್ಲಿ ಎರಡು ಬದಲಾವಣೆ ಮಾಡಿಕೊಂಡಿದೆ. ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ ಬದಲಿಗೆ ದೀಪಕ್ ಚಹರ್ ಮತ್ತು ಆವೇಶ್ ಖಾನ್ ಗೆ ಸ್ಥಾನ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆಸ್ಟ್ರೇಲಿಯಾದ ವೇಗದ ಮಾಂತ್ರಿಕ ಮಿಚೆಲ್ ಸ್ಟಾರ್ಕ್‌ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ರೋಹಿತ್ ಶರ್ಮಾ ಈಗ ಡುಮ್ಮ ಅಲ್ಲ, 20 ಕೆಜಿ ತೂಕ ಇಳಿಸಿದ್ದು ಹೇಗೆ ಗೊತ್ತಾ

ಟೀಂ ಇಂಡಿಯಾದಲ್ಲಿ ಒಬ್ಬೊಬ್ಬರಿಗೆ ಒಂದೊಂದು ಬಿರುದು ಕೊಟ್ಟ ಗೌತಮ್ ಗಂಭೀರ್

ರೋಹಿತ್ ಶರ್ಮಾ ಅಂದ್ರೆ ಸುಮ್ನೇನಾ, ಯೋ ಯೋ ಟೆಸ್ಟ್ ನಲ್ಲಿ ಎಷ್ಟು ಅಂಕ ನೋಡಿ

World Badminton: ಮೋಡಿ ಮಾಡಿದ ಸಾತ್ವಿಕ್‌–ಚಿರಾಗ್‌ ಜೋಡಿ: ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಚಾರಿತ್ರಿಕ ಸಾಧನೆ

ಮುಂದಿನ ಸುದ್ದಿ
Show comments