ಗೆಲುವಿನೊಂದಿಗೆ ಕೊನೆಗೂ ವಿಲನ್ ಪಟ್ಟ ಕಳೆದುಕೊಂಡ ಧೋನಿ!

Webdunia
ಮಂಗಳವಾರ, 15 ಜನವರಿ 2019 (16:53 IST)
ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿತೀಯ ಏಕದಿನ ಪಂದ್ಯವನ್ನು ಟೀಂ ಇಂಡಿಯಾ 6 ವಿಕೆಟ್ ಗಳಿಂದ ಸೋಲಿಸಿ ಸರಣಿ ಜೀವಂತವಿಟ್ಟಿದೆ.


ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಗೆಲುವಿಗೆ 299 ರನ್ ಗಳ ಗುರಿ ನಿಗದಿಪಡಿಸಿತ್ತು. ಈ ಮೊತ್ತ ಬೆನ್ನಟ್ಟಿದ ಭಾರತದ ಆರಂಭ ಉತ್ತಮವಾಗಿಯೇ ಇತ್ತು. ಶಿಖರ್ ಧವನ್ 32, ರೋಹಿತ್ ಶರ್ಮಾ 43 ರನ್ ಗಳಿಸಿದರು. ಧವನ್ ಔಟಾದ ಬಳಿಕ ರೋಹಿತ್ ಕೂಡಿಕೊಂಡ ನಾಯಕ ಕೊಹ್ಲಿ ಅದ್ಭುತ ಆಟವಾಡಿ ಏಕದಿನ ಪಂದ್ಯದಲ್ಲಿ 39 ನೇ ಶತಕ ದಾಖಲಿಸಿದರು. ಆದರೆ 104 ಗಳಿಸಿದಾಗ ಅವರೂ ಔಟಾದಾಗ ಭಾರತಕ್ಕೆ ಸೋಲಿನ ಭೀತಿ ಎದುರಾಯಿತು.

ಈ ಸಂದರ್ಭದಲ್ಲಿ ಜತೆಯಾದ ಧೋನಿ ಮತ್ತು ದಿನೇಶ್ ಕಾರ್ತಿಕ್ ಭಾರತವನ್ನು ಗೆಲುವಿನ ದಡ ಮುಟ್ಟಸಿದರು. ಅದರಲ್ಲೂ ಮುಖ್ಯವಾಗಿ ಜವಾಬ್ಧಾರಿಯುತ ಆಟವಾಡಿದ ಧೋನಿ ಅರ್ಧಶತಕ ಗಳಿಸಿದರು. ಅಲ್ಲದೆ, ಕಳೆದ ಕೆಲವು ದಿನಗಳಿಂದ ನಿಧಾನಗತಿಯ ಆಟವಾಡಿ ಭಾರತದ ಪಾಲಿನ ವಿಲನ್ ಎಂಬ ಟೀಕೆಗೊಳಗಾಗುತ್ತಿದ್ದ ಧೋನಿ ಆ ಅಪವಾದವನ್ನು ಈ ಗೆಲುವಿನ ಮೂಲಕ ತೊಡೆದು ಹಾಕಿದರು. ಅಂತಿಮಾಗಿ ಭಾರತ 49.2 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ ಗೆಲುವಿನ ಗುರಿ ಮುಟ್ಟಿತು. ಈ ಮೂಲಕ ಮೂರು ಪಂದ್ಯಗಳ ಸರಣಿಯನ್ನು 1-1 ರಿಂದ ಸಮಬಲಗೊಳಿಸಿ ಸರಣಿ ಜೀವಂತವಾಗಿಸಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಜತೆಗಿನ ಮದುವೆ ಮುಂದೂಡಿಕೆ ಬಳಿಕ ಮೊದಲ ಬಾರಿ ಪಲಾಶ್ ಮುಚ್ಚಲ್ ಕಾಣಿಸಿಕೊಂಡಿದ್ದು ಹೀಗೆ

Video: ಕರೆದರೂ ಕೇಳದೇ ಕೇಕ್ ಕಟಿಂಗ್ ಸೆಲೆಬ್ರೇಷನ್ ನಿಂದ ದೂರ ಹೋದ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ ಪಾಲಿಗೆ ಕೆಎಲ್ ರಾಹುಲ್ ಲಕ್ಕಿ ಚಾರ್ಮ್: ಯಾಕೆ ಇಲ್ಲಿದೆ ನೋಡಿ ವಿವರ

Video: ಜೋರಾಗ್ ಓಡ್ ಮಗಾ...ಮೈದಾನದಲ್ಲಿ ಪ್ರಸಿದ್ಧಗೆ ಕನ್ನಡದಲ್ಲೇ ಆರ್ಡರ್ ಮಾಡಿದ ಕೆಎಲ್ ರಾಹುಲ್

ಚೆನ್ನಾಗಿ ಆಡಿದ್ರೂ ಖುಷಿಯಿಲ್ವಾ: ಪಂದ್ಯದ ಬಳಿಕ ರೋಹಿತ್ ಶರ್ಮಾ ಜೊತೆ ಗಂಭೀರ್ ಕಿತ್ತಾಟ Viral video

ಮುಂದಿನ ಸುದ್ದಿ
Show comments