Webdunia - Bharat's app for daily news and videos

Install App

ಭಾನುವಾರದ ಪಂದ್ಯಕ್ಕೆ ಗುವಾಹಟಿಗೆ ಬರಲು ಹಿಂದೇಟು ಹಾಕುತ್ತಿರುವ ಟೀಂ ಇಂಡಿಯಾ

Webdunia
ಶುಕ್ರವಾರ, 3 ಜನವರಿ 2020 (09:40 IST)
ಮುಂಬೈ: ಭಾರತ ಮತ್ತು ಶ್ರೀಲಂಕಾ ನಡುವಿನ ಕ್ರಿಕೆಟ್ ಸರಣಿ ಭಾನುವಾರದಿಂದ ಆರಂಭವಾಗಲಿದ್ದು, ಗುವಾಹಟಿಯ ಮೈದಾನದಲ್ಲಿ ಮೊದಲ ಪಂದ್ಯ ನಡೆಯಲಿದೆ.


ಈ ಪಂದ್ಯಕ್ಕೆ ತಯಾರಾಗಲು ಶ್ರೀಲಂಕಾ ಈಗಾಗಲೇ ಬಂದಿಳಿದಿದೆ. ಆದರೆ ಟೀಂ ಇಂಡಿಯಾ ಮಾತ್ರ ಇನ್ನೂ ಇಲ್ಲಿಗೆ ಬಂದಿಳಿದಿಲ್ಲ. ಇದಕ್ಕೆ ಕಾರಣ ಇಲ್ಲಿ ನಡೆಯುತ್ತಿರುವ ಪೌರತ್ವ ಖಾಯಿದೆ ವಿರೋಧಿ ಪ್ರತಿಭಟನೆ.

ಪ್ರತಿಭಟನೆಯಿಂದಾಗಿ ಉದ್ವಿಗ್ನ ಸ್ಥಿತಿಯಲ್ಲಿದ್ದ ಗುವಾಹಟಿ ಈಗ ಶಾಂತವಾಗಿದೆ. ಹಾಗಿದ್ದರೂ ಇದುವರೆಗೆ ಟೀಂ ಇಂಡಿಯಾ ಇಲ್ಲಿಗೆ ಬಂದಿಲ್ಲ. ಇಂದು ಅಥವಾ ನಾಳೆ ಇಲ್ಲಿಗೆ ಬಂದಿಳಿಯುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments