Webdunia - Bharat's app for daily news and videos

Install App

ಸಿಕ್ಕ ಚಾನ್ಸ್ ಮಿಸ್ ಮಾಡಿಕೊಂಡ ಟೀಂ ಇಂಡಿಯಾ ಯುವ ಬ್ಯಾಟ್ಸ್ ಮನ್ ಗಳು

Webdunia
ಸೋಮವಾರ, 2 ಆಗಸ್ಟ್ 2021 (08:50 IST)
ಕೊಲೊಂಬೋ: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾರಂತಹ ದಿಗ್ಗಜರ ಅನುಪಸ್ಥಿತಿಯಲ್ಲಿ ಶ್ರೀಲಂಕಾ ಪ್ರವಾಸಕ್ಕೆ ತೆರಳಿದ  ಟೀಂ ಇಂಡಿಯಾದ ಯುವ ಪಡೆ ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಲು ವಿಫಲವಾಗಿದೆ.


ಏಕದಿನ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ತೋರಿ ಸರಣಿ ಗೆದ್ದರೂ, ಟಿ20 ಸರಣಿಯಲ್ಲಿ ಕೊನೆಯ ಎರಡು ಪಂದ್ಯಗಳಲ್ಲಿ ಅದೃಷ್ಟವಶಾತ್ ಅವಕಾಶ ಗಿಟ್ಟಿಸಿಕೊಂಡ ದೇವದತ್ತ್ ಪಡಿಕ್ಕಲ್, ಸಂಜು ಸ್ಯಾಮ್ಸನ್, ಋತುರಾಜ್ ಗಾಯಕ್ ವಾಡ್, ನಿತೀಶ್ ರಾಣ ಅದನ್ನು ಬಳಸಿಕೊಳ್ಳಲು ವಿಫಲರಾಗಿದ್ದಾರೆ.

ಒಂದು ವೇಳೆ ಇವರು ಐಪಿಎಲ್ ನಲ್ಲಿ ಪ್ರದರ್ಶಿಸುತ್ತಿದ್ದ ಫಾರ್ಮ್ ಪ್ರದರ್ಶಿಸಿ ಆಡಿ ಟೀಂ ಇಂಡಿಯಾ ಗೆಲ್ಲುತ್ತಿದ್ದರೆ, ದ್ರಾವಿಡ್ ಪಡೆಗೆ ಹೆಗ್ಗಳಿಕೆ ಸಿಗುತ್ತಿತ್ತು. ಆದರೆ ಸಿಕ್ಕ ಅವಕಾಶವನ್ನು ಬಳಸಿಕೊಳ್ಳದೇ ಈ ಯುವ ಕ್ರಿಕೆಟಿಗರು ತಮ್ಮನ್ನು ತಾವೇ ಹಳಿದುಕೊಳ್ಳುವಂತಾಗಿದೆ. ಆದರೆ ಒಂದೇ ಪ್ರದರ್ಶನದಿಂದ ಇವರನ್ನು ಅಳೆಯಲಾಗದು. ಅವರಿಗೂ ಸಮಯ ನೀಡಬೇಕಾಗುತ್ತದೆ ಎಂದು ಕೋಚ್ ದ್ರಾವಿಡ್ ಅಭಿಪ್ರಾಯಪಟ್ಟಿದ್ದಾರೆ. ಆದರೆ ಮತ್ತೆ ಇಂತಹ ಸುವರ್ಣಾವಕಾಶ ಸಿಗುವವರೆಗೂ ಈ ಯುವ ಕ್ರಿಕೆಟಿಗರು ಕಾಯಬೇಕಾಗುತ್ತದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

ಮುಂದಿನ ಸುದ್ದಿ
Show comments