Webdunia - Bharat's app for daily news and videos

Install App

ಟೀಂ ಇಂಡಿಯಾಕ್ಕೆ ಆಯ್ಕೆಯಾಗಿರುವ ತನುಷ್ ಕೋಟ್ಯಾನ್ ಗಿದೆ ಮಂಗಳೂರಿನ ನಂಟು

Krishnaveni K
ಗುರುವಾರ, 26 ಡಿಸೆಂಬರ್ 2024 (08:51 IST)
ಮೆಲ್ಬೊರ್ನ್: ಆಸ್ಟ್ರೇಲಿಯಾ ವಿರುದ್ಧ ಕೊನೆಯ ಎರಡು ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾಗೆ ಆಯ್ಕೆಯಾಗಿರುವ ಯುವ ಸ್ಪಿನ್ ಆಲ್ ರೌಂಡರ್ ತನುಷ್ ಕೋಟ್ಯಾನ್ ಗೆ ಕರ್ನಾಟಕದ ಕರಾವಳಿ ನಗರ ಮಂಗಳೂರಿನ ನಂಟಿದೆ. ಹೇಗೆ ಇಲ್ಲಿದೆ ಡೀಟೈಲ್ಸ್.

ತನುಷ್ ಕೋಟ್ಯಾನ್ ಹುಟ್ಟಿದ್ದು ಬೆಳೆದಿದ್ದು ಎಲ್ಲವೂ ಮುಂಬೈನಲ್ಲಿಯೇ ಇರಬಹುದು. ಆದರೆ ಅವರು ಮೂಲತಃ ಕರ್ನಾಟಕದವರು. ಅದರಲ್ಲೂ ಅವರ ಪೂರ್ವಜರು ಕರಾವಳಿ ನಗರಿ ಮಂಗಳೂರಿನವರು. ಉಡುಪಿಯ ಪಾಂಗಾಳ ಅವರ ಮೂಲ ಊರು.

ಹೀಗಾಗಿ ಇದೀಗ ಕರಾವಳಿ ಜನ ತಮ್ಮ ಊರಿನ ಹುಡುಗ ಟೀಂ ಇಂಡಿಯಾಕ್ಕೆ ಆಯ್ಕೆಯಾಗಿರುವುದಕ್ಕೆ ಖುಷಿಪಡುತ್ತಿದ್ದಾರೆ. ತನುಷ್ ಕೋಟ್ಯಾನ್ ದೇಶೀಯ ಕ್ರಿಕೆಟ್ ಆಡುವುದು ಮುಂಬೈ ಪರ. ಐಪಿಎಲ್ ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಪ್ರತಿನಿಧಿಸುತ್ತಾರೆ.

ಹಾಗಿದ್ದರೂ ಅವರ ಮೂಲ ಬೇರು ಇರುವುದು ಕರ್ನಾಟಕದಲ್ಲಿ ಎನ್ನುವುದು ಹೆಮ್ಮೆಯ ಸಂಗತಿ. ಈಗಾಗಲೇ ಟೀಂ ಇಂಡಿಯಾದಲ್ಲಿರುವ ಕೆಎಲ್ ರಾಹುಲ್ ಕೂಡಾ ಮೂಲತಃ ಮಂಗಳೂರಿನವರು. ಟೀಂ ಇಂಡಿಯಾ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಮಂಗಳೂರಿನ ಅಳಿಯ. ಹೀಗಾಗಿ ಟೀಂ ಇಂಡಿಯಾಗೂ ಮಂಗಳೂರಿಗೂ ಈಗ ಭಾರೀ ಕನೆಕ್ಷನ್ ಇದೆ ಎನ್ನಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಚಿನ್ನಸ್ವಾಮಿಯ ಸೋಲಿಗೆ ಮುಲ್ಲನಪುರದಲ್ಲಿ ಸೇಡು ತೀರಿಸಲು ಸಜ್ಜಾದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು

ಮೊದಲ ಎಸೆತದಲ್ಲೇ ಸಿಕ್ಸರ್‌ ಸಿಡಿಸಿದ 14ರ ಪೋರ: ಐಪಿಎಲ್‌ನಲ್ಲಿ ಸೂರ್ಯವಂಶಿ ವೈಭವ ಶುರು

IPL 2025 DC vs GT: ನಿಂದು ಎಷ್ಟಿದೆಯೋ ನೋಡ್ಕೋ ಯುವ ಕ್ರಿಕೆಟಿಗನಿಗೆ ಮೈದಾನದಲ್ಲೇ ಝಾಡಿಸಿದ ಇಶಾಂತ್ ಶರ್ಮಾ video

ಬಟ್ಲರ್‌ ಅಬ್ಬರಕ್ಕೆ ತತ್ತರಿಸಿದ ಡೆಲ್ಲಿ ಕ್ಯಾಪಿಟಲ್ಸ್‌, ಅಗ್ರಸ್ಥಾನದಿಂದ ಕೆಳಗಿಳಿಸಿದ ಗುಜರಾತ್ ಟೈಟಾನ್ಸ್‌

GT vs DC Match:ಅಹಮಾದಾಬಾದ್‌ ಬಿಸಿಲ ತಾಪಕ್ಕೆ ಗ್ರೌಂಡ್‌ನಲ್ಲೇ ಸುಸ್ತಾದ ಇಶಾಂತ್ ಶರ್ಮಾ, ಅವಸ್ಥೆ ನೋಡಿ ಗಾಳಿ ಬೀಸಿದ ಸಹ ಆಟಗಾರರು

ಮುಂದಿನ ಸುದ್ದಿ
Show comments