ಟೀಂ ಇಂಡಿಯಾಕ್ಕೆ ಆಯ್ಕೆಯಾಗಿರುವ ತನುಷ್ ಕೋಟ್ಯಾನ್ ಗಿದೆ ಮಂಗಳೂರಿನ ನಂಟು

Krishnaveni K
ಗುರುವಾರ, 26 ಡಿಸೆಂಬರ್ 2024 (08:51 IST)
ಮೆಲ್ಬೊರ್ನ್: ಆಸ್ಟ್ರೇಲಿಯಾ ವಿರುದ್ಧ ಕೊನೆಯ ಎರಡು ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾಗೆ ಆಯ್ಕೆಯಾಗಿರುವ ಯುವ ಸ್ಪಿನ್ ಆಲ್ ರೌಂಡರ್ ತನುಷ್ ಕೋಟ್ಯಾನ್ ಗೆ ಕರ್ನಾಟಕದ ಕರಾವಳಿ ನಗರ ಮಂಗಳೂರಿನ ನಂಟಿದೆ. ಹೇಗೆ ಇಲ್ಲಿದೆ ಡೀಟೈಲ್ಸ್.

ತನುಷ್ ಕೋಟ್ಯಾನ್ ಹುಟ್ಟಿದ್ದು ಬೆಳೆದಿದ್ದು ಎಲ್ಲವೂ ಮುಂಬೈನಲ್ಲಿಯೇ ಇರಬಹುದು. ಆದರೆ ಅವರು ಮೂಲತಃ ಕರ್ನಾಟಕದವರು. ಅದರಲ್ಲೂ ಅವರ ಪೂರ್ವಜರು ಕರಾವಳಿ ನಗರಿ ಮಂಗಳೂರಿನವರು. ಉಡುಪಿಯ ಪಾಂಗಾಳ ಅವರ ಮೂಲ ಊರು.

ಹೀಗಾಗಿ ಇದೀಗ ಕರಾವಳಿ ಜನ ತಮ್ಮ ಊರಿನ ಹುಡುಗ ಟೀಂ ಇಂಡಿಯಾಕ್ಕೆ ಆಯ್ಕೆಯಾಗಿರುವುದಕ್ಕೆ ಖುಷಿಪಡುತ್ತಿದ್ದಾರೆ. ತನುಷ್ ಕೋಟ್ಯಾನ್ ದೇಶೀಯ ಕ್ರಿಕೆಟ್ ಆಡುವುದು ಮುಂಬೈ ಪರ. ಐಪಿಎಲ್ ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಪ್ರತಿನಿಧಿಸುತ್ತಾರೆ.

ಹಾಗಿದ್ದರೂ ಅವರ ಮೂಲ ಬೇರು ಇರುವುದು ಕರ್ನಾಟಕದಲ್ಲಿ ಎನ್ನುವುದು ಹೆಮ್ಮೆಯ ಸಂಗತಿ. ಈಗಾಗಲೇ ಟೀಂ ಇಂಡಿಯಾದಲ್ಲಿರುವ ಕೆಎಲ್ ರಾಹುಲ್ ಕೂಡಾ ಮೂಲತಃ ಮಂಗಳೂರಿನವರು. ಟೀಂ ಇಂಡಿಯಾ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಮಂಗಳೂರಿನ ಅಳಿಯ. ಹೀಗಾಗಿ ಟೀಂ ಇಂಡಿಯಾಗೂ ಮಂಗಳೂರಿಗೂ ಈಗ ಭಾರೀ ಕನೆಕ್ಷನ್ ಇದೆ ಎನ್ನಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಗೌತಮ್ ಗಂಭೀರ್ ವಿರುದ್ಧ ಸೀನಿಯರ್ ಆಟಗಾರರು ಸಿಟ್ಟಾಗಿರುವುದಕ್ಕೆ ಕಾರಣ ಬಯಲು

ವಿರಾಟ್ ಕೊಹ್ಲಿ, ಧೋನಿ ಮೇಲೆ ಗೌತಮ್ ಗಂಭೀರ್ ಗೆ ವೈಮನಸ್ಯ ಹುಟ್ಟಿಕೊಂಡಿದ್ದು ಇದೇ ಕಾರಣಕ್ಕಾ

ಮುಂದಿನ ಸುದ್ದಿ
Show comments