Webdunia - Bharat's app for daily news and videos

Install App

ವಿಶ್ವಕಪ್ ಗೆ ಆಯ್ಕೆಯಾಗದಿದ್ದರೂ ಟೀಂ ಇಂಡಿಯಾಕ್ಕೆ ನೆರವಾಗಲಿರುವ ಕ್ರಿಕೆಟಿಗರು ಇವರು!

Webdunia
ಬುಧವಾರ, 17 ಏಪ್ರಿಲ್ 2019 (07:43 IST)
ಮುಂಬೈ: ವಿಶ್ವಕಪ್ ತಂಡಕ್ಕೆ ಆಯ್ಕೆಯಾಗದಿದ್ದರೂ ಮಹಾನ್ ಕೂಟಕ್ಕೆ ಟೀಂ ಇಂಡಿಯಾ ಸಜ್ಜಾಗಲು ಅವಕಾಶ ವಂಚಿತರಾದ ಈ ಕ್ರಿಕೆಟಿಗರು ನೆರವಾಗಲಿದ್ದಾರೆ.


ಯುವ ಬೌಲರ್ ಗಳಾದ ಖಲೀಲ್ ಅಹಮ್ಮದ್, ನವದೀಪ್ ಸೈನಿ, ಅವೇಶ್ ಮತ್ತು ದೀಪಕ್ ಚಹರ್ ಟೀಂ ಇಂಡಿಯಾ ಅಭ್ಯಾಸಕ್ಕೆ ನೆರವಾಗಲಿದ್ದಾರೆ.

ವಿಶ್ವಕಪ್ ತಂಡದಲ್ಲಿ ಮೂವರು ವೇಗಿಗಳು ಆಯ್ಕೆಯಾಗಿದ್ದಾರೆ. ಅಭ್ಯಾಸದ ವೇಳೆ ಈ ಯುವ ಬೌಲರ್ ಗಳನ್ನು ಬಳಸಿಕೊಂಡು ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳು ಅಭ್ಯಾಸ ನಡೆಸಲಿದ್ದಾರೆ.

ಅದರಲ್ಲೂ ಖಲೀಲ್ ಅಹಮ್ಮದ್ ಮತ್ತು ಸೈನಿ ಹೆಸರು ತಂಡದ ಆಯ್ಕೆ ವೇಳೆ ಪ್ರಸ್ತಾಪವಾಗಿತ್ತಂತೆ. ಹೀಗಾಗಿ ಈಗಾಗಲೇ ಆಯ್ಕೆಗೊಂಡ ಬೌಲರ್ ಗಳ ಪೈಕಿ ಯಾರಾದರೂ ಗಾಯಗೊಂಡರೆ ಈ ಇಬ್ಬರಲ್ಲಿ ಒಬ್ಬರು ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

ಮುಂದಿನ ಸುದ್ದಿ
Show comments