Webdunia - Bharat's app for daily news and videos

Install App

ಸೂರ್ಯಕುಮಾರ್ ಯಾದವ್ ವಿವಾದಾತ್ಮಕ ತೀರ್ಪಿಗೆ ನೆಟ್ಟಿಗರ ಅಸಮಾಧಾನ

Webdunia
ಶುಕ್ರವಾರ, 19 ಮಾರ್ಚ್ 2021 (09:44 IST)
ಅಹಮ್ಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಸೂರ್ಯಕುಮಾರ್ ಯಾದವ್ ವಿರುದ್ಧ ನೀಡಿದ ತೀರ್ಪು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.

 

57 ರನ್ ಗಳಿಸಿದ್ದಾಗ ಸೂರ್ಯಕುಮಾರ್ ಯಾದವ್ ಹೊಡೆದ ಚೆಂಡು ನೇರವಾಗಿ ಇಂಗ್ಲೆಂಡ್ ಫೀಲ್ಡರ್ ಡೇವಿಡ್ ಮಲನ್ ಕೈ ಸೇರಿತ್ತು. ಆದರೆ ಮಲನ್ ಈ ಕ್ಯಾಚ್ ಪಡೆಯುವಾಗ ಬಾಲ್ ಕೊಂಚ ನೆಲ ಸವರಿತ್ತು. ಇದನ್ನು ಹಲವು ಆಂಗಲ್ ಗಳಲ್ಲಿ ನೋಡಿದ ಥರ್ಡ್ ಅಂಪಾಯರ್ ಕೊನೆಗೆ ಔಟ್ ತೀರ್ಪು ನೀಡಿದರು. ಇದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಕೂಡಾ ಅಂಪಾಯರ್ ಕಳಪೆ ತೀರ್ಪನ್ನು ಟೀಕಿಸಿದ್ದಾರೆ. ನಾಯಕ ವಿರಾಟ್ ಕೊಹ್ಲಿ ಕೂಡಾ ಪಂದ್ಯದ ಬಳಿಕ ಈ ತೀರ್ಪಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಿಪ್ಲೇನಲ್ಲಿ ಚೆಂಡು ನೆಲಕ್ಕೆ ತಾಕಿರುವುದು ಸ್ಪಷ್ಟವಾದರೂ ಅಂಪಾಯರ್ ಈ ರೀತಿ ಉತ್ತಮವಾಗಿ ಆಡುತ್ತಿದ್ದ ಸೂರ್ಯಕುಮಾರ್ ಯಾದವ್ ಇನಿಂಗ್ಸ್ ನ್ನು ಕೊನೆಗೊಳಿಸುರುವುದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru stampede: ಮೊನ್ನೆಯಷ್ಟೇ ಕೊಹ್ಲಿ ಜೊತೆ ಸುತ್ತಾಟ, ಇಂದು ಪೊಲೀಸರ ಜೊತೆ ಅಲೆದಾಟ

Bengaluru Stampede: ಮೃತರ ಕುಟುಂಬಗಳಿಗೆ ಆರ್‌ಸಿಬಿ ತಲಾ ₹1ಕೋಟಿ ಪರಿಹಾರ ನೀಡಲು ಹೆಬ್ಬಾಳಕರ ಒತ್ತಾಯ

RCB: ಆರ್ ಸಿಬಿ ಮಾಲಿಕರು ನಿಜಕ್ಕೂ ಯಾರು, ತಂಡಕ್ಕೆ ಈ ಹೆಸರು ಬಂದಿದ್ದು ಹೇಗೆ ಇಲ್ಲಿದೆ ವಿವರ

Nikhil Sosale: ಅನುಷ್ಕಾ ಶರ್ಮಾಗೆ ಅಂಟಿಕೊಂಡೇ ಇದ್ದರು ಅರೆಸ್ಟ್ ಆಗಿರುವ ನಿಖಿಲ್ ಸೋಸಲೆ ಪತ್ನಿ

Gautam Gambhir: ಪೆಟ್ರೋಲ್ ಬಂಕ್ ಫೀಲ್ ಬರ್ತಾ ಇದ್ಯಲ್ಲೋ.. ಟ್ರೋಲ್ ಆಯ್ತು ಟೀಂ ಇಂಡಿಯಾ ಹೊಸ ಜೆರ್ಸಿ

ಮುಂದಿನ ಸುದ್ದಿ
Show comments