Webdunia - Bharat's app for daily news and videos

Install App

ಟೀಂ ಇಂಡಿಯಾ ಸಹವಾಸವೇ ಬೇಡ ಎಂದ ಬ್ಯಾಟಿಂಗ್ ದಿಗ್ಗಜ!

Webdunia
ಬುಧವಾರ, 8 ನವೆಂಬರ್ 2017 (10:05 IST)
ಮುಂಬೈ: ಟೀಂ ಇಂಡಿಯಾದಲ್ಲಿ ಮ್ಯಾನೇಜರ್ ಹುದ್ದೆಯಾದರೂ ಸರಿಯೇ ಅದಕ್ಕೆ ಅದರದ್ದೇ ಆದ ಬೆಲೆಯಿದೆ ಎನ್ನುವುದು ಸತ್ಯ. ಆದರೆ ಬ್ಯಾಟಿಂಗ್ ದಿಗ್ಗಜ ಸುನಿಲ್ ಗವಾಸ್ಕರ್ ಮಾತ್ರ ಯಾವುದೇ ಕಾರಣಕ್ಕೂ ಟೀಂ ಇಂಡಿಯಾ ಸಹವಾಸವೇ ಬೇಡ ಎಂದಿದ್ದಾರೆ.

 
ಕಾರ್ಯಕ್ರಮವೊಂದರಲ್ಲಿ ಅವರಿಗೆ ಮುಂದೊಂದು ದಿನ ಟೀಂ ಇಂಡಿಯಾ ಕೋಚ್ ಹುದ್ದೆ ಕೊಟ್ಟರೆ ನಿಭಾಯಿಸುತ್ತೀರಾ ಎಂದು ಪ್ರಶ್ನೆ ಕೇಳಲಾಯಿತು. ಇದಕ್ಕೆ ಉತ್ತರಿಸಿದ ಅವರು ಕೋಚ್ ಹುದ್ದೆಯೆಂದರೆ ಪ್ರತೀ ಬಾಲ್ ಮತ್ತು ಪ್ರತೀ ರನ್ ಮೇಲೂ ಮೈಯೆಲ್ಲಾ ಕಣ್ಣಾಗಿಸಿ ನೋಡಬೇಕು. ಅದು ನನ್ನಿಂದ ಸಾಧ್ಯವಿಲ್ಲ ಎಂದಿದ್ದಾರೆ ಗವಾಸ್ಕರ್.

ಇತ್ತೀಚೆಗೆ ಟೀಂ ಇಂಡಿಯಾಕ್ಕೆ ಆಟಗಾರರನ್ನು ಆಯ್ಕೆ ಮಾಡುವ ಪ್ರಕ್ರಿಯೆಯನ್ನು ಪ್ರಶ್ನಿಸಿದ್ದ ಗವಾಸ್ಕರ್ ಇದೀಗ ಕೋಚ್ ಹುದ್ದೆಯೂ ನನಗೆ ಬೇಡ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ENG vs IND: ಇಂಗ್ಲೆಂಡ್ ತಂಡಕ್ಕೆ ದೊಡ್ಡ ಆಘಾತ, ತಂಡದ ನಾಯಕನೇ ಪ್ರಮುಖ ಪಂದ್ಯದಿಂದ ಹೊರಕ್ಕೆ

ENG vs IND: ನಾಳೆ ಗೆಲ್ಲಲೇಬೇಕಾದ ಪಂದ್ಯದಲ್ಲಿ ಟೀಂ ಇಂಡಿಯಾಗೆ ಬಿಗ್ ಶಾಕ್‌, ಪ್ರಮುಖ ಆಟಗಾರನೇ ಪಂದ್ಯಕ್ಕಿಲ್ಲ

ಟಿ20 ಕ್ರಿಕೆಟ್‌ನಲ್ಲಿ ಅಗ್ರಸ್ಥಾನಕ್ಕೇರಿದ ಭಾರತದ ಎಡಗೈ ಬ್ಯಾಟರ್‌ ಅಭಿಷೇಕ್ ಶರ್ಮಾ

Video: ಗೌತಮ್ ಗಂಭೀರ್ ಪಿಚ್ ಕ್ಯುರೇಟರ್ ನಡುವೆ ನಿಜಕ್ಕೂ ನಡೆದಿದ್ದೇನು ಇಲ್ಲಿದೆ ವಿವರ

ಇಂಗ್ಲೆಂಡ್ ವಿರುದ್ಧ ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಯಾರು

ಮುಂದಿನ ಸುದ್ದಿ
Show comments