Webdunia - Bharat's app for daily news and videos

Install App

ಟೀಂ ಇಂಡಿಯಾ ಗಾಯದ ಮೇಲೆ ಬರೆ ಎಳೆದ ದ.ಆಫ್ರಿಕಾ ಕ್ರಿಕೆಟಿಗ!

Webdunia
ಗುರುವಾರ, 11 ಜನವರಿ 2018 (08:22 IST)
ಸೆಂಚೂರಿಯನ್: ಭಾರತ-ದ.ಆಫ್ರಿಕಾ ಟೆಸ್ಟ್ ಸರಣಿಯಲ್ಲಿ ಈಗಲೂ ಟೀಂ ಇಂಡಿಯಾ ಗೆಲ್ಲಬಹುದು ಎಂಬ ವಿಶ್ವಾಸದಲ್ಲಿರುವ ಕ್ರಿಕೆಟಿಗರು ಮತ್ತು ಅಭಿಮಾನಿಗಳಿಗೆ ಗಾಯದ ಮೇಲೆ ಬರೆ ಎಳೆಯುವಂತೆ ದ.ಆಫ್ರಿಕಾದ ಮಾಜಿ ಕ್ರಿಕೆಟಿಗ ಲ್ಯಾನ್ಸ್ ಕ್ಲೂಸ್ನರ್ ಹೇಳಿದ್ದಾರೆ.
 

ಈ ಸರಣಿಯನ್ನು ಭಾರತ ಗೆಲ್ಲುವ ಯಾವುದೇ ಲಕ್ಷಣ ನನಗೆ ಕಾಣಿಸುತ್ತಿಲ್ಲ ಎಂದು ಸದ್ಯಕ್ಕೆ ಜಿಂಬಾಬ್ವೆ ತಂಡದ ಕೋಚ್ ಕೂಡಾ ಆಗಿರುವ ದ.ಆಫ್ರಿಕಾದ ಮಾಜಿ ಆಟಗಾರ ಅಭಿಪ್ರಾಯಪಟ್ಟಿದ್ದಾರೆ.

‘ಪ್ರಮುಖ ವೇಗಿಗಳ ಪಡೆಯನ್ನೇ ದ.ಆಫ್ರಿಕಾ ಹೊಂದಿದೆ. ಭಾರತ ಇವರ ವಿರುದ್ಧ ಗೆಲ್ಲಬೇಕೆಂದರೆ ದೊಡ್ಡ ಸ್ಕೋರ್ ಕಲೆ ಹಾಕಬೇಕು. ಸದ್ಯದ ಪರಿಸ್ಥಿತಿಯಲ್ಲಿ ಅದು ಕಷ್ಟವೆಂದು ನನಗೆ ಅನಿಸುತ್ತಿದೆ. ಮುಂದಿನ ಎರಡು ಪಂದ್ಯಗಳ ಪೈಕಿ ಭಾರತ ಅಬ್ಬಬ್ಬಾ ಎಂದರೆ ಒಂದು ಗೆಲುವು ಅಥವಾ ಡ್ರಾ ಸಾಧಿಸಬಹುದೇನೋ’ ಎಂದು ಲ್ಯಾನ್ಸ್ ಕ್ಲೂಸ್ನರ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments