ಸಚಿನ್ ತೆಂಡುಲ್ಕರ್ ಪುತ್ರ ಅರ್ಜುನ್ ವೃತ್ತಿ ಜೀವನವನ್ನೇ ಹಾಳು ಮಾಡ್ತಿದ್ದಾರಂತೆ ಈ ವ್ಯಕ್ತಿ

Krishnaveni K
ಸೋಮವಾರ, 2 ಸೆಪ್ಟಂಬರ್ 2024 (15:00 IST)
ಮುಂಬೈ: ಸಚಿನ್ ತೆಂಡುಲ್ಕರ್ ಪುತ್ರ ಅರ್ಜುನ್ ತೆಂಡುಲ್ಕರ್ ವೃತ್ತಿ ಜೀವನವನ್ನೇ ಹಾಳು ಮಾಡ್ತಿದ್ದಾರೆ ಎಂದು ಕ್ರಿಕೆಟಿಗ ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್ ಮೇಲೆ ನೆಟ್ಟಿಗರು ಕಿಡಿ ಕಾರಿದ್ದಾರೆ.

ಧೋನಿ ನನ್ನ ಮಗನ ವೃತ್ತಿ ಜೀವನವನ್ನೇ ಹಾಳು ಮಾಡಿದ್ದಾನೆ ಎಂದು ಯೋಗರಾಜ್ ಸಿಂಗ್ ಆರೋಪಿಸಿದ ಬೆನ್ನಲ್ಲೇ ಈಗ ಯುವಿ ತಂದೆಯ ಮೇಲೆ ನೆಟ್ಟಿಗರು ಮುಗಿಬಿದ್ದಿದ್ದಾರೆ. ಈ ಯೋಗರಾಜ್ ಸಿಂಗ್ ವಿಷಕಾರೀ ಮನಸ್ಸಿನ ವ್ಯಕ್ತಿ. ಇವರಿಂದ ನಿಮ್ಮ ಮಗನನ್ನು ದೂರವಿಡಿ ಎಂದು ನೆಟ್ಟಿಗರು ಸಚಿನ್ ಗೆ ಸಲಹೆ ನೀಡಿದ್ದಾರೆ.

ಸಚಿನ್ ತೆಂಡುಲ್ಕರ್ ಪುತ್ರ ಅರ್ಜುನ್ ತೆಂಡುಲ್ಕರ್ ಅವರಿಗೆ ಯೋಗರಾಜ್ ಸಿಂಗ್ ಅವರೇ ಕ್ರಿಕೆಟ್ ತರಬೇತಿ ನೀಡುತ್ತಿದ್ದಾರೆ. ಯೋಗರಾಜ್ ಸಿಂಗ್ ರಂತಹ ವ್ಯಕ್ತಿಯಿಂದ ತರಬೇತಿ ಪಡೆಯುವುದು ಉತ್ತಮವಲ್ಲ. ಅವರ ನಿಮ್ಮ ಕ್ರಿಕೆಟ್ ಭವಿಷ್ಯವನ್ನೇ ಹಾಳು ಮಾಡಬಹುದು ಎಂದು ನೆಟ್ಟಿಗರು ಕಿಡಿ ಕಾರಿದ್ದಾರೆ.

ಈ ಹಿಂದೊಮ್ಮೆ ಯೋಗರಾಜ್ ಸಿಂಗ್ ಇದೇ ರೀತಿ ಯುವರಾಜ್ ಸಿಂಗ್ ವೃತ್ತಿ ಜೀವನ ಹಾಳು ಮಾಡಿದ್ದು ಧೋನಿ ಎಂದು ವಿವಾದ ಸೃಷ್ಟಿಸಿದ್ದರು. ಇದಾದ ಬಳಿಕ ಸ್ವತಃ ಯುವರಾಜ್ ಇದು ನನ್ನ ವೈಯಕ್ತಿಕ ಹೇಳಿಕೆಯಲ್ಲ.  ನಮ್ಮ ತಂದೆಗೆ ಏನು ಅನಿಸಿದೆಯೋ ಅವರ ಅನಿಸಿಕೆ ಹೇಳಿದ್ದಾರಷ್ಟೇ ಎಂದಿದ್ದರು. ಇದೀಗ ಮತ್ತೊಮ್ಮೆ ಯೋಗರಾಜ್ ಸಿಂಗ್ ಅದೇ ಹೇಳಿಕೆ ನೀಡಿ ಧೋನಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏನೂ ಸಾಧಿಸದವರೆಲ್ಲಾ ಕೊಹ್ಲಿ, ರೋಹಿತ್ ಭವಿಷ್ಯ ನಿರ್ಧರಿಸುತ್ತಿದ್ದಾರೆ, ನನಗೂ ಹೀಗೇ ಆಗಿದೆ ಎಂದ ಹರ್ಭಜನ್

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ರಾಹುಲ್‌: ಬೌಲರ್‌ಗಳನ್ನು ಪ್ರಶಂಸಿಸಿದ ನಾಯಕ

ಮೈದಾನದಲ್ಲಿ ವಿರಾಟ್ ಕೊಹ್ಲಿ ಮಿಮಿಕ್ರಿ: ರೋಹಿತ್ ಶರ್ಮಾಗೆ ನಗುವೋ ನಗು video

ನಿನ್ ತಲೆ ಓಡಿಸ್ಬೇಡ, ಹೇಳಿದ್ದು ಹಾಕು: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಬೈದ ಕೆಎಲ್ ರಾಹುಲ್ Video

ಪ್ರಸಿದ್ಧ ಕೃಷ್ಣ ರನ್ ಮೆಷಿನ್: ಈತನನ್ನು ಹೇಗೆ ಪ್ರಮುಖ ಬೌಲರ್ ಅಂತ ಟೀಂನಲ್ಲಿ ಇಟ್ಕೊಂಡಿದ್ದಾರೆ

ಮುಂದಿನ ಸುದ್ದಿ
Show comments