Webdunia - Bharat's app for daily news and videos

Install App

ಕೇದಾರ್ ಜಾಧವ್ ಸ್ಥಾನಕ್ಕೆ ಟೀಂ ಇಂಡಿಯಾ ವಿಶ್ವಕಪ್ ತಂಡಕ್ಕೆ ಸೇರ್ಪಡೆಯಾಗಬಹುದಾದ ಆಟಗಾರ ಯಾರು ಗೊತ್ತೇ?

Webdunia
ಶುಕ್ರವಾರ, 17 ಮೇ 2019 (08:29 IST)
ಮುಂಬೈ: ಐಪಿಎಲ್ ನಲ್ಲಿ ಭುಜದ ಗಾಯಕ್ಕೆ ತುತ್ತಾಗಿರುವ ಟೀಂ ಇಂಡಿಯಾ ಆಲ್ ರೌಂಡರ್ ಕೇದಾರ್ ಜಾಧವ್ ಇದೀಗ ವಿಶ್ವಕಪ್ ವೇಳೆಗೆ ಚೇತರಿಸಿಕೊಳ್ಳುವ ಸಾಧ್ಯತೆ ಕಡಿಮೆಯಾಗಿದೆ.


ಒಂದು ವೇಳೆ ಜಾಧವ್ ವಿಶ್ವಕಪ್ ತಂಡದ ಜತೆಗೆ ಪ್ರಯಾಣಿಸಲು ಅಸಾಧ್ಯವಾದರೆ ಭಾರತ ತಂಡಕ್ಕೆ ಹೊಸ ಆಟಗಾರ ಸೇರ್ಪಡೆಯಾಗಬಹುದು. ಆ ಅದೃಷ್ಟ ಯಾರಿಗೆ ಒಲಿಯಬಹುದು ಎಂಬುದು ಇದೀಗ ಪ್ರಶ್ನೆಯಾಗಿದೆ.

ಮೂಲಗಳ ಪ್ರಕಾರ ಜಾಧವ್ ಸ್ಥಾನಕ್ಕೆ ಅಂಬಟಿ ರಾಯುಡುಗೆ ಸ್ಥಾನ ಸಿಗುವ ಸಾಧ್ಯತೆಯಿದೆ ಎನ್ನಲಾಗಿದೆ. ಅಂಬಟಿ ರಾಯುಡು ಮಧ್ಯಮ ಕ್ರಮಾಂಕಕ್ಕೆ ಆಯ್ಕೆಯಾಗುವ ಎಲ್ಲಾ ಸಾಧ್ಯತೆಯಿತ್ತು. ಆದರೆ ಕೊನೆಗಳಿಗೆಯಲ್ಲಿ ಸ್ಥಾನವಂಚಿತರಾಗಿದ್ದು ರಾಯುಡುಗೆ ತೀವ್ರ ಬೇಸರವನ್ನುಂಟುಮಾಡಿತ್ತು. ಇದೀಗ ಮತ್ತೆ ಅದೃಷ್ಟ ಖುಲಾಯಿಸುವ ನಿರೀಕ್ಷೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments