ದೆಹಲಿಯ ಅರುಣ್ ಜೇಟ್ಲಿ ಮೈದಾನ ಕೊವಿಡ್ ಲಸಿಕೆ ಸೆಂಟರ್

Webdunia
ಭಾನುವಾರ, 16 ಮೇ 2021 (09:48 IST)
ನವದೆಹಲಿ: ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಮೈದಾನವನ್ನು ಕೊವಿಡ್ ಲಸಿಕೆ ನೀಡುವ ಕೇಂದ್ರವಾಗಿ ಬದಲಾಯಿಸಲು ಡಿಡಿಸಿಎ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

 

ಡಿಡಿಸಿಎ ಅಧ್ಯಕ್ಷ ರೋಹನ್ ಜೇಟ್ಲಿ ಈ ಸಂಬಂಧ ದೆಹಲಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ದೆಹಲಿ ಮೈದಾನವನ್ನು ಕೊವಿಡ್ ಲಸಿಕಾ ಕೇಂದ್ರವಾಗಿ ಪರಿವರ್ತಿಸಿದರೆ ಪ್ರತಿನಿತ್ಯ 10 ಸಾವಿರ ಮಂದಿಗೆ ಲಸಿಕೆ ನೀಡಬಹುದು ಎಂದು ದೆಹಲಿ ಸರ್ಕಾರಕ್ಕೆ ಬರೆದ ಪತ್ರದಲ್ಲಿ ಅವರು ಸಲಹೆ ನೀಡಿದ್ದಾರೆ.

ಮೇ 2 ರವರೆಗೂ ಇಲ್ಲಿ ಐಪಿಎಲ್ ಪಂದ್ಯ ನಡೆದಿತ್ತು. ಆದರೆ ಈಗ ಯಾವುದೇ ಟೂರ್ನಮೆಂಟ್ ಗಳು ನಡೆಸಲು ಸಾಧ‍್ಯವಿಲ್ಲ. ಹೀಗಾಗಿ ಮೈದಾನವನ್ನು ಕೊವಿಡ್ ಲಸಿಕೆಗಾಗಿ ಸದ್ಬಳಕೆ ಮಾಡಿಕೊಳ್ಳಬಹುದು ಎಂದು ರೋಹನ್ ಜೇಟ್ಲಿ ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಟ್ರೋಫಿ ಕೊಡ್ತೀನಿ ಆದ್ರೆ ಒಂದು ಷರತ್ತು: ಮೊಹ್ಸಿನ್ ನಖ್ವಿ ಕೊಬ್ಬು ಎಷ್ಟಿದೆ ನೋಡಿ

ಮೂವರು ಕ್ರಿಕೆಟಿಗರ ಭವಿಷ್ಯವನ್ನೇ ಕೊಂದು ಹಾಕಿದ ಬಿಸಿಸಿಐ: ಇದೆಂಥಾ ಅನ್ಯಾಯ

ಮೊದಲ ಪಂದ್ಯದಲ್ಲಿ ಫೇಲ್ ಆಗಿದ್ದಕ್ಕೆ ರೋಹಿತ್ ಶರ್ಮಾರದ್ದು ಏನು ಕಮಿಟ್ ಮೆಂಟ್

ರಿಷಬ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌, ಗಾಯದಿಂದ ಚೇತರಿಸಿಕೊಂಡ ಪಂತ್‌ಗೆ ಬಿಸಿಸಿಐ ಹೊಸ ಜವಾಬ್ದಾರಿ

ವೇತನ ಮಾತ್ರ ಪುರುಷರಷ್ಟೇ ಬೇಕು, ಪರ್ಫಾರ್ಮೆನ್ಸ್ ಝೀರೋ: ಟ್ರೋಲ್ ಆದ ಮಹಿಳಾ ಕ್ರಿಕೆಟಿಗರು

ಮುಂದಿನ ಸುದ್ದಿ
Show comments