Webdunia - Bharat's app for daily news and videos

Install App

ಶಿಖರ್ ಧವನ್ ಕಿತ್ತಾಕಿ, ರೋಹಿತ್ ಶರ್ಮಾರನ್ನು ವಾಪಸ್ ಕರೆಸಿ!

Webdunia
ಭಾನುವಾರ, 29 ಜುಲೈ 2018 (08:56 IST)
ನವದೆಹಲಿ: ಎಸೆಕ್ಸ್ ವಿರುದ್ಧ ಅಭ್ಯಾಸ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದು ಎರಡೂ ಇನಿಂಗ್ಸ್ ಗಳಲ್ಲಿ ಶೂನ್ಯಕ್ಕೆ ಔಟಾದ ಬಳಿಕ ಶಿಖರ್ ಧವನ್ ಮೇಲೆ ಅಭಿಮಾನಿಗಳ ಆಕ್ರೋಶ ಹೆಚ್ಚಾಗಿದೆ.

ಇಂಗ್ಲೆಂಡ್ ಬಂದಾಗಿನಿಂದ ಒಂದೇ ಒಂದು ಉತ್ತಮ ಇನಿಂಗ್ಸ್ ಆಡದ ಧವನ್ ಕಳಪೆ ಫಾರ್ಮ್ ಬಗ್ಗೆ ಟ್ವಿಟರಿಗರು ಹಿಗ್ಗಾ ಮುಗ್ಗಾ ಜಾಡಿಸುತ್ತಿದ್ದಾರೆ. ಪದೇ ಪದೇ ವಿಫಲರಾದರೂ ಕೊಹ್ಲಿ, ಕೋಚ್ ರವಿಶಾಸ್ತ್ರಿ ಧವನ್ ಗೇ ಪ್ರಾಶಸ್ತ್ಯ ನೀಡುತ್ತಿರುವುದೇಕೆ ಎಂದು ಟ್ವಿಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೀಗಾಗಿ ಧವನ್ ಬದಲಿಗೆ ರೋಹಿತ್ ಶರ್ಮಾರನ್ನು ತಂಡಕ್ಕೆ ಸೇರಿಸಿಕೊಳ್ಳಿ ಎಂದು ಕೆಲವರು ಸಲಹೆ ಕೊಟ್ಟಿದ್ದಾರೆ. ಇನ್ನು ಕೆಲವರು ಧವನ್ ರನ್ನು ಕಿತ್ತು ಹಾಕಿ ಕೆಎಲ್ ರಾಹುಲ್ ರನ್ನೇ ಆರಂಭಿಕರಾಗಿ ಕಣಕ್ಕಿಳಿಸಿ ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲೈಂಗಿಕ ಕಿರುಕುಳ ಪ್ರಕರಣ: ಆರ್‌ಸಿಬಿ ಆಟಗಾರ ಯಶ್ ದಯಾಳ್‌ಗೆ ತಾತ್ಕಾಲಿಕ ರಿಲೀಫ್‌

WI vs AUS: ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಕನಿಷ್ಠ ಮೊತ್ತಕ್ಕೆ ಔಟಾದ ವೆಸ್ಟ್ ಇಂಡೀಸ್

IND vs ENG: ಟೀಂ ಇಂಡಿಯಾ ಸೋಲಿಗೆ ಈ ಮೂವರು ಆಟಗಾರರೇ ಕಾರಣ

ಭುಜಬಲದ ಪರಾಕ್ರಮ ಮೆರೆದ ಮೊಹಮ್ಮದ್‌ ಸಿರಾಜ್‌ಗೆ ಐಸಿಸಿ ಶಾಕ್‌: ನಿಷೇಧದ ಭೀತಿಯಲ್ಲಿ ಭಾರತದ ವೇಗಿ

ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್, ಕಶ್ಯಪ್ ದಾಂಪತ್ಯದಲ್ಲಿ ಬಿರುಕು

ಮುಂದಿನ ಸುದ್ದಿ
Show comments