Webdunia - Bharat's app for daily news and videos

Install App

ರವಿಶಾಸ್ತ್ರಿ ಕಿತ್ತೊಗೆಯಿರಿ, ರಾಹುಲ್ ದ್ರಾವಿಡ್ ಕರೆತನ್ನಿ ಅಭಿಯಾನ ಶುರು!

Webdunia
ಬುಧವಾರ, 15 ಆಗಸ್ಟ್ 2018 (10:59 IST)
ಲಂಡನ್: ಇಂಗ್ಲೆಂಡ್ ನಲ್ಲಿ ಟೀಂ ಇಂಡಿಯಾ ಕಳಪೆ ಪ್ರದರ್ಶನದ ನಂತರ ಕೋಚ್ ರವಿಶಾಸ್ತ್ರಿ ಪದಚ್ಯುತಿಗೆ ಅಭಿಮಾನಿಗಳ ಒತ್ತಾಯ ಹೆಚ್ಚಾಗುತ್ತಿದೆ.
 

ಇದೀಗ ಟ್ವಿಟರಿಗರು ರವಿಶಾಸ್ತ್ರಿ ಕಿತ್ತೊಗೆಯಿರಿ, ರಾಹುಲ್ ದ್ರಾವಿಡ್ ಕರೆ ತನ್ನಿ ಎಂದು ಅಭಿಯಾನವನ್ನೇ ಶುರು ಮಾಡಿಕೊಂಡಿದ್ದಾರೆ.

ಟೀಂ ಇಂಡಿಯಾ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳಲು ರವಿಶಾಸ್ತ್ರಿ ಕೈಯಿಂದ ಸಾಧ್ಯವಾಗುತ್ತಿಲ್ಲ. ಬಿಸಿಸಿಐನವರೇ ದಯವಿಟ್ಟು ಬ್ಯಾಟಿಂಗ್ ದಿಗ್ಗಜ ರಾಹುಲ್ ದ್ರಾವಿಡ್ ರನ್ನು ಸರಣಿಯ ಉಳಿದ ಪಂದ್ಯಗಳಿಗೆ ಕೋಚ್ ಆಗಿ ಆಯ್ಕೆ ಮಾಡಿ ಎಂದು ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ.

ಇಂಗ್ಲೆಂಡ್ ನಲ್ಲಿ ಟೀಂ ಇಂಡಿಯಾ ಕಳಪೆ ಪ್ರದರ್ಶನದಿಂದ ರವಿಶಾಸ್ತ್ರಿ ಮತ್ತು ನಾಯಕ ಕೊಹ್ಲಿ ಮೇಲೆ ಬಿಸಿಸಿಐ ಕೂಡಾ ಸಿಟ್ಟಿಗೆದ್ದಿದೆ. ಈ ಸರಣಿ ಮುಗಿದ ಬಳಿಕ ಇವರಿಬ್ಬರಿಂದ ವಿವರಣೆ ಕೇಳಲಿದೆ ಎಂದು ವರದಿಯಾಗಿದೆ. ಅದರ ಬೆನ್ನಲ್ಲೇ ಅಭಿಮಾನಿಗಳು ದ್ರಾವಿಡ್ ಗಾಗಿ ಅಭಿಯಾನವನ್ನೇ ಶುರು ಮಾಡಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments