Webdunia - Bharat's app for daily news and videos

Install App

ಮನೀಶ್ ಪಾಂಡೆಯನ್ನು ಡ್ರಾಪ್ ಮಾಡಿದ್ದಕ್ಕೇ ಟೀಂ ಇಂಡಿಯಾ ಸೋತಿತಾ?!

Webdunia
ಭಾನುವಾರ, 9 ಫೆಬ್ರವರಿ 2020 (09:32 IST)
ಆಕ್ಲೆಂಡ್: ನ್ಯೂಜಿಲೆಂಡ್ ವಿರುದ್ಧ ಸರಣಿ ಸೋಲಿಗೆ ಟೀಂ ಇಂಡಿಯಾ ಮನೀಶ್ ಪಾಂಡೆಯನ್ನು ಕೈ ಬಿಟ್ಟಿದ್ದೇ ಕಾರಣವಾಯಿತಾ? ಸರಣಿ ಸೋಲಿನ ಬಳಿಕ ಅಭಿಮಾನಿಗಳು ಇದೇ ಕಾರಣಕ್ಕೆ ಮನೀಶ್ ಪಾಂಡೆ ಕೈ ಬಿಟ್ಟಿದ್ದೇ ಕಾರಣ ಎಂದು ದೂಷಿಸಿದ್ದಾರೆ.


ಮನೀಶ್ ಪಾಂಡೆ ಟಿ20 ಸರಣಿಯಲ್ಲಿ ಅತ್ಯುತ್ತಮ ಫಾರ್ಮ್ ನಲ್ಲಿದ್ದರು. ಹಾಗಿದ್ದರೂ ಏಕದಿನ ಸರಣಿಯಲ್ಲಿ ಅವರನ್ನು ಆಡಿಸದೇ ಕೇದಾರ್ ಜಾಧವ್ ಗೆ ಅವಕಾಶ ನೀಡಲಾಯಿತು. ಕೊಹ್ಲಿಯ ಈ ನಿರ್ಧಾರ ಈಗ ಅಭಿಮಾನಿಗಳ ಟೀಕೆಗೊಳಗಾಗಿದೆ.

ಪಾಂಡೆ ಇದ್ದಿದ್ದರೆ ಒಬ್ಬ ಉತ್ತಮ ಫಿನಿಶರ್ ಸಿಗುತ್ತಿದ್ದರು. ಆದರೆ ಜಾಧವ್ ರನ್ನು ಆಡಿಸಿ ಭಾರತಕ್ಕೆ ಯಾವ ಉಪಯೋಗವೂ ಆಗಲಿಲ್ಲ ಎಂದು ನೆಟ್ಟಿಗರು ಕೊಹ್ಲಿ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments