ಗೆಲುವಿಗೆ ಎರಡು ರನ್ ಇದ್ದಾಗ ಊಟ ಮಾಡಿ ಬನ್ನಿ ಎಂದು ಕೊಹ್ಲಿ-ಧವನ್ ರನ್ನು ಪೆವಿಲಿಯನ್ ಗಟ್ಟಿದ ಅಂಪಾಯರ್!

Webdunia
ಸೋಮವಾರ, 5 ಫೆಬ್ರವರಿ 2018 (08:52 IST)
ಸೆಂಚೂರಿಯನ್: ಕ್ರಿಕೆಟ್ ನಲ್ಲಿ ಅದೆಷ್ಟೋ ತಮಾಷೆ, ಅಣಕಗಳು ನಡೆಯುತ್ತವೆ. ಅದಕ್ಕೆ ನಿನ್ನೆಯ ಭಾರತ-ದ.ಆಫ್ರಿಕಾ ಪಂದ್ಯ ಮತ್ತೊಂದು ಸೇರ್ಪಡೆಯಾಯಿತು. ಗೆಲುವಿಗೆ ಎರಡು ರನ್ ಬೇಕಾಗಿದ್ದಾಗ ಊಟದ ವಿರಾಮಕ್ಕೆ ಕರೆ ನೀಡಿ ಅಂಪಾಯರ್ ಗಳು ತಮಾಷೆಗೆ ಗ್ರಾಸವಾಗಿದ್ದಾರೆ.
 

ಸಾಮಾನ್ಯವಾಗಿ ಏಕದಿನ ಪಂದ್ಯಗಳಲ್ಲಿ ಒಮದು ಇನಿಂಗ್ಸ್ ಮುಗಿದ ಬಳಿಕವಷ್ಟೇ ಲಂಚ್ ಅವರ್ ನೀಡಲಾಗುತ್ತದೆ. ಆದರೆ ನಿನ್ನೆ ಆಫ್ರಿಕಾ ಬೇಗನೇ ಆಲೌಟ್ ಆಗಿತ್ತು. ಭಾರತವೂ 18 ಓವರ್ ಗಳಲ್ಲೇ ಗುರಿ ಬಳಿಗೆ ಬಂದಿತ್ತು. ಅಂದರೆ ಸರಿಯಾಗಿ ಗೆಲುವಿಗೆ 2 ರನ್ ಇರುವಾಗ ನಿಯಮದ ಪ್ರಕಾರ ಊಟದ ವಿರಾಮವಾಗಿತ್ತು.

ಅಂಪಾಯರ್ ಗಳು ನಿಯಮ ಮೀರುವಂತಿಲ್ಲ ಎಂಬ ಕಾರಣಕ್ಕೆ ಊಟದ ವಿರಾಮ ಘೋಷಿಸಿಬಿಟ್ಟರು. ಕ್ರೀಸ್ ನಲ್ಲಿ ಕೊಹ್ಲಿ ಅಚ್ಚರಿಯಾಗಿ ಅಂಪಾಯರ್ ಗಳ ಜತೆ ಮಾತುಕತೆಗೆ ಮುಂದಾದರೂ ನಿಯಮ ಮುರಿಯುವಂತಿಲ್ಲ ಎಂದು ಅಂಪಾಯರ್ ಗಳು ಕೈ ಚೆಲ್ಲಿದರು.

ಇದು ಟ್ವಿಟರ್ ನಲ್ಲಿ ಭಾರೀ ಟ್ರೋಲ್ ಗೆ ಒಳಗಾಗಿದೆ. ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅಂತೂ ಅಂಪಾಯರ್ ಗಳು ಬ್ಯಾಂಕ್ ನೌಕರರಂತೆ ಊಟ ಮಾಡಿ ಬನ್ನಿ ಅಂತಿದ್ದಾರೆ ಎಂದು ತಮಾಷೆ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

FIFA ವಿಶ್ವಕಪ್ ವೇಳೆ ಎಲ್ಲರೂ ಮೈದಾನವನ್ನೇ ನೋಡ್ತಿದ್ದರೆ ಈ ತಾತಪ್ಪ ನೋಡ್ತಿದ್ದಿದ್ದೇ ಬೇರೆ

ವೈಭವ್ ಸೂರ್ಯವಂಶಿ, ಶ್ರೀಲಂಕಾ ಆಟಗಾರರ ನಡುವಿನ ಘರ್ಷಣೆಯಲ್ಲಿ ತಪ್ಪು ಯಾರದ್ದು Video

ರಿಯಲ್ ಲೈಫ್ ಹೀರೋ: ಭಾರತದ ಮಾರುಕಟ್ಟೆಯಲ್ಲಿ ವಿಕಲಚೇತನ ವ್ಯಕ್ತಿಗೆ ನೆರವಾದ ಅಫ್ಘಾನ್ ಕ್ರಿಕೆಟಿಗ ರಹಮಾನುಲ್ಲಾ ಗುರ್ಬಾಜ್ Video

ಧಮಾಕಾ ಬ್ಯಾಟಿಂಗ್ ಮಾಡುವ ರಿಚಾ ಘೋಷ್ ರನ್ನು ಲೇಟ್ ಆಗಿ ಬ್ಯಾಟಿಂಗ್ ಗಿಳಿಸುವುದು ಯಾಕೆ: ರಿವೀಲ್ ಮಾಡಿದ ಹರ್ಮನ್

India vs Pak: ದೀಪ್ತಿ ಶರ್ಮಾ ಕೈಚಳಕಕ್ಕೆ ತತ್ತರಿಸಿದ ಪಾಕ್‌: ಟಿ20 ವಿಶ್ವಕಪ್‌ನಲ್ಲಿ ಭಾರತ ಶುಭಾರಂಭ

ಮುಂದಿನ ಸುದ್ದಿ
Show comments