Webdunia - Bharat's app for daily news and videos

Install App

ಭಾರತ ಟಿ20 ಸರಣಿ ಸೋಲಿಗೆ ಅಂಪಾಯರ್ ಕೂಡಾ ಕಾರಣ!

Webdunia
ಸೋಮವಾರ, 11 ಫೆಬ್ರವರಿ 2019 (09:24 IST)
ಹ್ಯಾಮಿಲ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆದ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಸರಣಿ ಸೋಲಲು ಅಂಪಾಯರ್ ಮಾಡಿದ ಒಂದು ನಿರ್ಧಾರವೂ ಕಾರಣವಾಗಿತ್ತು!


ಅಂತಿಮ ಪಂದ್ಯದಲ್ಲಿ ಗೆಲುವಿಗೆ 213 ರನ್ ಗಳ ಗುರಿ ಬೆನ್ನತ್ತಿದ್ದ ಟೀಂ ಇಂಡಿಯಾಕ್ಕೆ ಅಂತಿಮ ಓವರ್ ನಲ್ಲಿ ಗೆಲ್ಲುವ ಅವಕಾಶವಿತ್ತು. ಪಂದ್ಯ ರೋಚಕವಾಗಿತ್ತು. ಈ ಪಂದ್ಯವನ್ನು ಭಾರತ ಕೇವಲ 4 ರನ್ ಗಳಿಂದ ಸೋತು, ಸರಣಿ ಕಳೆದುಕೊಂಡಿತು. ಆದರೆ ಅದಕ್ಕೆ ಅಂತಿಮ ಓವರ್ ನಲ್ಲಿ ನಡೆದ ಎರಡು ತಪ್ಪುಗಳು ಕಾರಣವಾದವು.

ಅಂತಿಮ ಓವರ್ ನ ಎರಡನೇ ಎಸೆತ ವೈಡ್ ಆಗಿದ್ದರೂ ಅಂಪಾಯರ್ ವೈಡ್ ತೀರ್ಪು ನೀಡದೇ ಭಾರತಕ್ಕೆ ಒಂದು ಎಸೆತ ಮತ್ತು ರನ್ ನಷ್ಟವಾಯಿತು. ಈ ಮೂಲಕ ಅಂಪಾಯರ್ ಖಳನಾಯಕರಾದರು. ಮೂರನೇ ಎಸೆತದಲ್ಲಿ ಟೀಂ ಇಂಡಿಯಾ ಬ್ಯಾಟ್ಸ್‍ ಮನ್ ದಿನೇಶ್ ಕಾರ್ತಿಕ್ ಒಂದು ರನ್ ತೆಗೆಯುವ ಅವಕಾಶವಿದ್ದರೂ ತಾವೇ ಗೆಲುವಿನ ರನ್ ಹೊಡೆಯುವ ಆತುರದಲ್ಲಿ ರನ್ ತೆಗೆಯದೇ ಇನ್ನೊಂದು ತುದಿಯಲ್ಲಿದ್ದ ಕೃನಾಲ್ ರನ್ನು ಹಿಂದಕ್ಕೆ ಕಳುಹಿಸಿದರು. ಬಹುಶಃ ಈ ಎರಡು ಎಸೆತಗಳಲ್ಲಿ ರನ್ ಬಂದಿದ್ದರೆ ಭಾರತ ಗೆಲ್ಲಬಹುದಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ: ತಂಡದಲ್ಲಿದ್ದರೂ ಹಾರ್ದಿಕ್ ಪಾಂಡ್ಯಗೆ ಹಿಂಬಡ್ತಿ

Asia Cup: ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

ಏಷ್ಯಾ ಕಪ್ ಗೆ ತಿಲಕ್ ವರ್ಮ ಬಿಟ್ಟು ಶುಭಮನ್ ಗಿಲ್ ಗೆ ಮಣೆ: ಇದೆಂಥಾ ಲೆಕ್ಕಾಚಾರ

ಮುಂದಿನ ಸುದ್ದಿ
Show comments