Webdunia - Bharat's app for daily news and videos

Install App

ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯದ ಮೇಲೆ ಕರಿನೆರಳು!

Webdunia
ಸೋಮವಾರ, 29 ಮೇ 2017 (12:58 IST)
ಲಂಡನ್: ಭಾರತ ಮತ್ತು ಪಾಕಿಸ್ತಾನ ನಡುವೆ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಜೂನ್ 4 ರಂದು ಪಂದ್ಯ ನಡೆಯುತ್ತದೆ ಎಂದು ಅಭಿಮಾನಿಗಳು ಕುತೂಹಲದಿಂದ ಎದುರು ನೋಡುತ್ತಿದ್ದಾರೆ.

 
ಈ ಪಂದ್ಯವೇನೋ ನಿಗದಿಯಂತೆ ನಡೆಯಲಿದೆ. ಆದರೆ ಇದಕ್ಕೂ ಮೊದಲು ದುಬೈನಲ್ಲಿ ಉಭಯ ದೇಶಗಳ ನಡುವಿನ ಸರಣಿ ಬಗ್ಗೆ ಸಭೆ ನಡೆಸಲು ಮುಂದಾದ ಬಿಸಿಸಿಐ ವಿರುದ್ಧ ಕೇಂದ್ರ ಸರ್ಕಾರ ಆಕ್ಷೇಪ ವ್ಯಕ್ತಪಡಸಿದೆ. ಸಭೆ ನಡೆಸಲು ಮುಂದಾದ ಬಿಸಿಸಿಐ ವಿರುದ್ಧ ಕೇಂದ್ರ ಕ್ರೀಡಾ ಸಚಿವ ವಿಜಯ್ ಗೊಯೆಲ್ ಹರಿಹಾಯ್ದಿದ್ದಾರೆ.

ಈ ಮೊದಲು ಒಪ್ಪಂದವಾದ ಸರಣಿಗಳನ್ನು ನಡೆಸದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಪಾಕ್ ಕ್ರಿಕೆಟ್ ಮಂಡಳಿ ಬೆದರಿಕೆ ಹಾಕುತ್ತಲೇ ಇತ್ತು. ಈ ನಿಟ್ಟಿನಲ್ಲಿ ತಟಸ್ಥ ಸ್ಥಳದಲ್ಲಿ ಸರಣಿ ಆಯೋಜಿಸುವ ಬಗ್ಗೆ ಮಾತುಕತೆ ನಡೆಸಲು ಬಿಸಿಸಿಐ ಮತ್ತು ಪಿಸಿಬಿ ಇಂದು ಸಭೆ ಸೇರುವುದಿತ್ತು. ಇದಕ್ಕೆ ಕೇಂದ್ರ ಅಪಸ್ವರವೆತ್ತಿದೆ.

ಭಯೋತ್ಪಾದನೆ ಮತ್ತು ಕ್ರೀಡೆ ಒಂದೇ ಹಾದಿಯಲ್ಲಿ ಸಾಗದು. ಕೇಂದ್ರದ ಜತೆ ಚರ್ಚಿಸದೇ ಬಿಸಿಸಿಐ ಪಾಕ್ ಜತೆ ಆಡುವ ನಿರ್ಧಾರ ಕೈಗೊಂಡಿದ್ದು ಸರಿಯಲ್ಲ ಎಂದು ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments