Webdunia - Bharat's app for daily news and videos

Install App

ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯದ ಮೇಲೆ ಕರಿನೆರಳು!

Webdunia
ಸೋಮವಾರ, 29 ಮೇ 2017 (12:58 IST)
ಲಂಡನ್: ಭಾರತ ಮತ್ತು ಪಾಕಿಸ್ತಾನ ನಡುವೆ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಜೂನ್ 4 ರಂದು ಪಂದ್ಯ ನಡೆಯುತ್ತದೆ ಎಂದು ಅಭಿಮಾನಿಗಳು ಕುತೂಹಲದಿಂದ ಎದುರು ನೋಡುತ್ತಿದ್ದಾರೆ.

 
ಈ ಪಂದ್ಯವೇನೋ ನಿಗದಿಯಂತೆ ನಡೆಯಲಿದೆ. ಆದರೆ ಇದಕ್ಕೂ ಮೊದಲು ದುಬೈನಲ್ಲಿ ಉಭಯ ದೇಶಗಳ ನಡುವಿನ ಸರಣಿ ಬಗ್ಗೆ ಸಭೆ ನಡೆಸಲು ಮುಂದಾದ ಬಿಸಿಸಿಐ ವಿರುದ್ಧ ಕೇಂದ್ರ ಸರ್ಕಾರ ಆಕ್ಷೇಪ ವ್ಯಕ್ತಪಡಸಿದೆ. ಸಭೆ ನಡೆಸಲು ಮುಂದಾದ ಬಿಸಿಸಿಐ ವಿರುದ್ಧ ಕೇಂದ್ರ ಕ್ರೀಡಾ ಸಚಿವ ವಿಜಯ್ ಗೊಯೆಲ್ ಹರಿಹಾಯ್ದಿದ್ದಾರೆ.

ಈ ಮೊದಲು ಒಪ್ಪಂದವಾದ ಸರಣಿಗಳನ್ನು ನಡೆಸದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಪಾಕ್ ಕ್ರಿಕೆಟ್ ಮಂಡಳಿ ಬೆದರಿಕೆ ಹಾಕುತ್ತಲೇ ಇತ್ತು. ಈ ನಿಟ್ಟಿನಲ್ಲಿ ತಟಸ್ಥ ಸ್ಥಳದಲ್ಲಿ ಸರಣಿ ಆಯೋಜಿಸುವ ಬಗ್ಗೆ ಮಾತುಕತೆ ನಡೆಸಲು ಬಿಸಿಸಿಐ ಮತ್ತು ಪಿಸಿಬಿ ಇಂದು ಸಭೆ ಸೇರುವುದಿತ್ತು. ಇದಕ್ಕೆ ಕೇಂದ್ರ ಅಪಸ್ವರವೆತ್ತಿದೆ.

ಭಯೋತ್ಪಾದನೆ ಮತ್ತು ಕ್ರೀಡೆ ಒಂದೇ ಹಾದಿಯಲ್ಲಿ ಸಾಗದು. ಕೇಂದ್ರದ ಜತೆ ಚರ್ಚಿಸದೇ ಬಿಸಿಸಿಐ ಪಾಕ್ ಜತೆ ಆಡುವ ನಿರ್ಧಾರ ಕೈಗೊಂಡಿದ್ದು ಸರಿಯಲ್ಲ ಎಂದು ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

2027 ರ ಏಕದಿನ ವಿಶ್ವಕಪ್ ಗೆ ಮುನ್ನವೇ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಿವೃತ್ತಿ

Test Crickte: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಿವೃತ್ತಿ ಬೆನ್ನಲ್ಲೇ ಟೀಂ ಇಂಡಿಯಾದಲ್ಲಿ ಮತ್ತೊಂದು ಬದಲಾವಣೆ ಸುದ್ದಿ

TATA IPL 2025: ಕ್ರಿಕೆಟ್ ಪ್ರಿಯರಿಗೆ ಗುಡ್‌ನ್ಯೂಸ್‌

Virat Kohli: ಮಾರ್ಚ್ 17 ಕ್ಕೆ ಚಿನ್ನಸ್ವಾಮಿ ಮೈದಾನದಲ್ಲಿ ಅಭಿಮಾನಿಗಳಿಂದ ಕೊಹ್ಲಿಗೆ ಸರ್ಪ್ರೈಸ್

IPL 2025: ಐಪಿಎಲ್ 2025 ರ ಹೊಸ ವೇಳಾಪಟ್ಟಿ ವಿವರ

ಮುಂದಿನ ಸುದ್ದಿ
Show comments