Webdunia - Bharat's app for daily news and videos

Install App

ಅಂಡರ್ 19 ವಿಶ್ವಕಪ್ ಫೈನಲ್ ವಿವಾದ: ಬಾಂಗ್ಲಾದೇಶ-ಭಾರತ ಕ್ರಿಕೆಟಿಗರಿಗೆ ಐಸಿಸಿ ಶಿಕ್ಷೆ

Webdunia
ಮಂಗಳವಾರ, 11 ಫೆಬ್ರವರಿ 2020 (09:43 IST)
ದುಬೈ: ಅಂಡರ್ 19 ವಿಶ್ವಕಪ್ ಫೈನಲ್ ಗೆದ್ದ ಬಳಿಕ ಅಸಭ್ಯ ವರ್ತನೆ ತೋರಿದ ಬಾಂಗ್ಲಾ ಕ್ರಿಕೆಟಿಗರ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಭಾರತೀಯ ಕ್ರಿಕೆಟಿಗರ ಮೇಲೆ ಹಲ್ಲೆಗೆ ಮುಂದಾಗಿದ್ದ ಬಾಂಗ್ಲಾ ಕ್ರಿಕೆಟಿಗರಿಗೆ ಐಸಿಸಿ ಶಿಕ್ಷೆ ವಿಧಿಸಿದೆ.

 
ಈ ಸಂಬಂಧ ಮೂವರು ಬಾಂಗ್ಲಾ ಕ್ರಿಕೆಟಿಗರು ಮತ್ತು ಇಬ್ಬರು ಭಾರತೀಯ ಕ್ರಿಕೆಟಿಗರ ವಿರುದ್ಧ ಐಸಿಸಿ ಶಿಸ್ತು ಕ್ರಮ ಕೈಗೊಂಡಿದೆ. ಬಾಂಗ್ಲಾ ಆಟಗಾರರಿಗೆ ಆರು ಡಿಮೆರಿಟ್ ಪಾಯಿಂಟ್ ಮತ್ತು ಭಾರತೀಯ ಕ್ರಿಕೆಟಿಗರಿಗೆ ಐವರು ಶಿಕ್ಷೆ ವಿಧಿಸಲಾಗಿದೆ.

ಬಾಂಗ್ಲಾ ತೌಹಿದ್ ಹ್ರಿದಯ್, ಶಮಿಮ್ ಹೊಸೈನ್ ಮತ್ತು ರಕ್ಬಿಲ್ ಹಸನ್ ಶಿಕ್ಷೆಗೊಳಗಾಗಿದ್ದರೆ ಭಾರತದ ಆಕಾಶ್ ಸಿಂಗ್ ಮತ್ತು ರವಿ ಬಿಷ್ಣೊಯ್ ಶಿಕ್ಷೆಗೊಳಗಾಗ ಕ್ರಿಕೆಟಿಗರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಚೆಸ್ ವಿಶ್ವ ಕಪ್ ಗೆದ್ದು ಚಾರಿತ್ರಿಕ ಸಾಧನೆ ಮೆರೆದ ಭಾರತದ ದಿವ್ಯಾ ದೇಶ್‌ಮುಖ್‌

ರಿಷಭ್ ಪಂತ್ ಎದೆಗಾರಿಕೆ, ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಸ್ಫೂರ್ತಿ: ಗೌತಮ್ ಗಂಭೀರ್ ಬಿಚ್ಚುಮಾತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಕಾಲಿನ ಬೆರಳು ಮುರಿದರೂ ಮತ್ತೆ ಕಣಕ್ಕೆ ಇಳಿಯಲು ಸಜ್ಜಾದ ರಿಷಭ್‌ ಪಂತ್‌: ಕುತೂಹಲ ಘಟ್ಟದತ್ತ ನಾಲ್ಕನೇ ಟೆಸ್ಟ್‌

ಮುಂದಿನ ಸುದ್ದಿ
Show comments