Webdunia - Bharat's app for daily news and videos

Install App

ಬಾಂಗ್ಲಾ ವಿರುದ್ಧ ಟೀಂ ಇಂಡಿಯಾ ಗೆಲುವಿನ ನಿಜವಾದ ಹೀರೋ ಈ ವ್ಯಕ್ತಿ! ಇವರು ಯಾರು ಗೊತ್ತಾ?

Webdunia
ಗುರುವಾರ, 3 ನವೆಂಬರ್ 2022 (08:50 IST)
WD
ಅಡಿಲೇಡ್: ಟಿ20 ವಿಶ್ವಕಪ್ ನಲ್ಲಿ ನಿನ್ನೆ ಟೀಂ ಇಂಡಿಯಾ ಬಾಂಗ್ಲಾದೇಶ ವಿರುದ್ಧ ರೋಚಕವಾಗಿ ಗೆಲುವು ಸಾಧಿಸಿತ್ತು. ಮಳೆಯಿಂದಾಗಿ ಓವರ್ ಕಡಿತಗೊಂಡಿದ್ದ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿತ್ತು.

ಈ ಗೆಲುವಿನ ನಿಜವಾದ ರೂವಾರಿಗಳು ಕೇವಲ ಆಟಗಾರರಲ್ಲ. ಟೀಂ ಇಂಡಿಯಾದ ಈ ಸಹಾಯಕ ಸಿಬ್ಬಂದಿಯ ಶ್ರಮವೂ ಆಟಗಾರರ ಯಶಸ್ಸಿಗೆ ಕಾರಣವಾಗಿದೆ.

ರಘು ಎಂಬ ಥ್ರೋ ಡೌನ್ ಸಿಬ್ಬಂದಿ ನಿನ್ನೆ ಮೈದಾನದ ಸುತ್ತ ಕೈಯಲ್ಲೊಂದು ಬ್ರಷ್ ಹಿಡಿದುಕೊಂಡು ಓಡಾಡುತ್ತಿದ್ದರು. ನಿನ್ನೆ ಮಳೆ ಬಂದ ಬಳಿಕ ಆಟಗಾರರಿಗೆ ಮೈದಾನದಲ್ಲಿ ಓಡಾಡುವುದು ಕಷ್ಟವಾಗಿತ್ತು. ಮೈದಾನ ಒದ್ದೆಯಾಗಿದ್ದರಿಂದ ಶೂ ಕೊಳೆಯಾಗಿ ಜಾರುವ ಪರಿಸ್ಥಿತಿಯಿತ್ತು. ಹೀಗಾಗಿ ರಘು ಎಂಬ ಈ ಸಹಾಯಕ ಸಿಬ್ಬಂದಿ ಬ್ರಷ್ ಹಿಡಿದುಕೊಂಡು ಪದೇ ಪದೇ ಆಟಗಾರರ ಶೂ ಕೊಳೆ ನಿವಾರಿಸಿ ಆಟಗಾರರು ಜಾರಿ ಬೀಳದಂತೆ ಎಚ್ಚರಿಕೆ ವಹಿಸುತ್ತಿದ್ದರು. ಸಹಾಯಕ ಸಿಬ್ಬಂದಿಯ ಈ ಶ್ರಮವನ್ನು ಅಭಿಮಾನಿಗಳು ಕೊಂಡಾಡಿದ್ದಾರೆ.


-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ–ಇಂಗ್ಲೆಂಡ್‌ ಟೆಸ್ಟ್‌: ದಾಖಲೆ ಬರೆದ ಕೆಲವೇ ಕ್ಷಣದಲ್ಲಿ ಗಾಯಗೊಂಡ ಮೈದಾನ ತೆರೆದ ರಿಷಭ್‌ ಪಂತ್‌

IND vs ENG: ಇಂಗ್ಲೆಂಡ್ ನೆಲದಲ್ಲಿ ದಾಖಲೆ ಮಾಡಿದ ಕೆಎಲ್ ರಾಹುಲ್

END vs IND Test: ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿದ ಗಿಲ್ ಪಡೆ, ತಂಡದಲ್ಲಿ ಮಹತ್ವದ ಬದಲಾವಣೆ

IND vs ENG: ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿದ ಯುವ ಬೌಲರ್ ಅಂಶುಲ್ ಕಾಂಬೋಜ್ ಯಾರು ಗೊತ್ತಾ

ತನಗೆ ಸಿಕ್ಕ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಯುವ ಆಟಗಾರ್ತಿಗೆ ನೀಡಿದ ಹರ್ಮನ್ ಪ್ರೀತ್ ಕೌರ್: ವಿಡಿಯೋ

ಮುಂದಿನ ಸುದ್ದಿ
Show comments