ಬಾಂಗ್ಲಾ ವಿರುದ್ಧ ಟೀಂ ಇಂಡಿಯಾ ಗೆಲುವಿನ ನಿಜವಾದ ಹೀರೋ ಈ ವ್ಯಕ್ತಿ! ಇವರು ಯಾರು ಗೊತ್ತಾ?

Webdunia
ಗುರುವಾರ, 3 ನವೆಂಬರ್ 2022 (08:50 IST)
WD
ಅಡಿಲೇಡ್: ಟಿ20 ವಿಶ್ವಕಪ್ ನಲ್ಲಿ ನಿನ್ನೆ ಟೀಂ ಇಂಡಿಯಾ ಬಾಂಗ್ಲಾದೇಶ ವಿರುದ್ಧ ರೋಚಕವಾಗಿ ಗೆಲುವು ಸಾಧಿಸಿತ್ತು. ಮಳೆಯಿಂದಾಗಿ ಓವರ್ ಕಡಿತಗೊಂಡಿದ್ದ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿತ್ತು.

ಈ ಗೆಲುವಿನ ನಿಜವಾದ ರೂವಾರಿಗಳು ಕೇವಲ ಆಟಗಾರರಲ್ಲ. ಟೀಂ ಇಂಡಿಯಾದ ಈ ಸಹಾಯಕ ಸಿಬ್ಬಂದಿಯ ಶ್ರಮವೂ ಆಟಗಾರರ ಯಶಸ್ಸಿಗೆ ಕಾರಣವಾಗಿದೆ.

ರಘು ಎಂಬ ಥ್ರೋ ಡೌನ್ ಸಿಬ್ಬಂದಿ ನಿನ್ನೆ ಮೈದಾನದ ಸುತ್ತ ಕೈಯಲ್ಲೊಂದು ಬ್ರಷ್ ಹಿಡಿದುಕೊಂಡು ಓಡಾಡುತ್ತಿದ್ದರು. ನಿನ್ನೆ ಮಳೆ ಬಂದ ಬಳಿಕ ಆಟಗಾರರಿಗೆ ಮೈದಾನದಲ್ಲಿ ಓಡಾಡುವುದು ಕಷ್ಟವಾಗಿತ್ತು. ಮೈದಾನ ಒದ್ದೆಯಾಗಿದ್ದರಿಂದ ಶೂ ಕೊಳೆಯಾಗಿ ಜಾರುವ ಪರಿಸ್ಥಿತಿಯಿತ್ತು. ಹೀಗಾಗಿ ರಘು ಎಂಬ ಈ ಸಹಾಯಕ ಸಿಬ್ಬಂದಿ ಬ್ರಷ್ ಹಿಡಿದುಕೊಂಡು ಪದೇ ಪದೇ ಆಟಗಾರರ ಶೂ ಕೊಳೆ ನಿವಾರಿಸಿ ಆಟಗಾರರು ಜಾರಿ ಬೀಳದಂತೆ ಎಚ್ಚರಿಕೆ ವಹಿಸುತ್ತಿದ್ದರು. ಸಹಾಯಕ ಸಿಬ್ಬಂದಿಯ ಈ ಶ್ರಮವನ್ನು ಅಭಿಮಾನಿಗಳು ಕೊಂಡಾಡಿದ್ದಾರೆ.


-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾಗೆ ಮರಳಿದ ಕಿಂಗ್‌ ಕೊಹ್ಲಿ, ಸಹ ಆಟಗಾರರ ಜತೆಗಿನ ವಿರಾಟ್ ಕ್ಷಣ ನೋಡುವುದೇ ಖುಷಿ

ಕೊಹ್ಲಿಯಿಂದ ಬ್ಯಾಟಿಂಗ್ ಟಿಪ್ಸ್, ರೋಹಿತ್ ರಿಂದ ಕ್ಯಾಪ್ಟನ್ಸಿ ಟಿಪ್ಸ್: ಶುಭಮನ್ ಗಿಲ್ ಬಲು ಜಾಣ

ಫಿಟ್ ಇದ್ರೆ ನಂಗೆ ಹೇಳ್ಬೇಕಿತ್ತು, ಮೊಹಮ್ಮದ್ ಶಮಿಗೆ ಅಜಿತ್ ಅಗರ್ಕರ್ ತಿರುಗೇಟು

ಯಾವ ದಿನ ನಿವೃತ್ತಿಯಾಗುತ್ತೇನೆಂದು ಅಂದೇ ಹೇಳಿದ್ದರು ವಿರಾಟ್ ಕೊಹ್ಲಿ

Video: ವಿರಾಟ್ ಕೊಹ್ಲಿ ಅಟೋಗ್ರಾಫ್ ಕೊಟ್ಟಿದ್ದಕ್ಕೆ ಈ ಹುಡುಗ ಹಿಂಗೆಲ್ಲಾ ಮಾಡೋದಾ

ಮುಂದಿನ ಸುದ್ದಿ
Show comments