Webdunia - Bharat's app for daily news and videos

Install App

ಜಿಂಬಾಬ್ವೆ ಏಕದಿನ ಸರಣಿಗೆ ಶ್ರೀಲಂಕಾ ತಂಡಕ್ಕೆ ಉಪುಲ್ ತರಂಗಾ ನಾಯಕತ್ವ

Webdunia
ಸೋಮವಾರ, 7 ನವೆಂಬರ್ 2016 (11:52 IST)
ಕೊಲಂಬೋ: ಜಿಂಬಾಬ್ವೆಯಲ್ಲಿ ನಡೆಯಲಿರುವ ತ್ರಿಕೋನ ಏಕದಿನ ಸರಣಿಗೆ ಶ್ರೀಲಂಕಾ ತಂಡವನ್ನು ಉಪುಲ್ ತರಂಗಾ ಮುನ್ನಡೆಸಲಿದ್ದಾರೆ.

ಮುಂದಿನ ವಾರದಿಂದ ತ್ರಿಕೋನ ಏಕದಿನ ಸರಣಿ ಆರಂಭವಾಗಲಿದೆ. ಖಾಯಂ ನಾಯಕ ಏಂಜಲೋ ಮ್ಯಾಥ್ಯೂಸ್ ಮತ್ತು ಉಪ ನಾಯಕ ದಿನೇಶ್ ಚಂಡಿಮಾಲ್ ಇಬ್ಬರೂ ಗಾಯಾಳುಗಳಾಗಿರುವುದು ಲಂಕಾ ತಂಡಕ್ಕೆ ತಲೆ ನೋವಾಗಿದೆ.

ಇವರಿಬ್ಬರ ಅನುಪಸ್ಥಿತಿಯಲ್ಲಿ ಟೆಸ್ಟ್ ಸರಣಿಯಲ್ಲಿ ಹಿರಿಯ ರಂಗನಾ ಹೆರಾತ್ ತಂಡದ ಚುಕ್ಕಾಣಿ ಹಿಡಿದಿದ್ದರು. ಟೆಸ್ಟ್ ತಂಡದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ತೋರಿರುವ ತರಂಗಾ ಅವರನ್ನು ಏಕದಿನ ತಂಡಕ್ಕೆ ನಾಯಕರಾಗಿ ಆಯ್ಕೆ ಮಾಡಲಾಗಿದೆ.

ಸದ್ಯ ಹರಾರೆಯಲ್ಲಿ ಜಿಂಬಾಬ್ವೆ ವಿರುದ್ಧ ಎರಡನೇ ಟೆಸ್ಟ್ ಪಂದ್ಯ ನಡೆಯುತ್ತಿದ್ದು, ಈ ಸರಣಿಯಲ್ಲಿ ಗಮನಾರ್ಹ ಪ್ರದರ್ಶನ ನೀಡಿದ ಅಸೇಲ ಗುಣರತ್ನೆ ಮತ್ತು ಲಹಿರು ಕುಮಾರ ಅವರನ್ನು ಏಕದಿನ ಸರಣಿಗೂ ಆಯ್ಕೆ ಮಾಡಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments